education department school bags

ಶಾಲಾ ಮಕ್ಕಳಿಗೆ ಗುಡ್ ನ್ಯೂಸ್; ಮುಂದಿನ ವರ್ಷದಿಂದ ಒಂದೇ ವಿಷಯಕ್ಕೆ ಎರಡೆರಡು ಪಠ್ಯ ಪುಸ್ತಕ! ‘ಬ್ಯಾಗ್ ಹೊರೆ’ ಇಳಿಕೆಗೆ ಶಿಕ್ಷಣ ಇಲಾಖೆ ಮಹತ್ವದ ನಿರ್ಧಾರ

ನಿಮ್ಮ ಮಕ್ಕಳು 1 ರಿಂದ 10ನೇ ತರಗತಿಯ ಒಳಗೆ ವಿದ್ಯಾಭ್ಯಾಸ ಮಾಡುತ್ತಿದ್ದಾರೆ ಎಂದಾದರೆ ನೀವು ಈ ಮಾಹಿತಿಯನ್ನು ಖಂಡಿತವಾಗಿಯೂ ನಿಮಗೆ ಖುಷಿ ನೀಡಲಿದೆ. ಹೌದು ವಿದ್ಯಾರ್ಥಿಗಳ ಶಾಲಾ ಬ್ಯಾಗ್ ಹೊರೆ ಕಡಿಮೆ ಮಾಡಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಜೊತೆಗೆ ಎನ್‌ಸಿಇಆರ್‌ಟಿ ನಿಗದಿ ಪಡಿಸಿರುವ ಪಠ್ಯಕ್ರಮವನ್ನು ಹೊರತುಪಡಿಸಿ ಬೇರೆ ಯಾವುದೇ ಪಠ್ಯಕ್ರಮವನ್ನು ಬೋಧಿಸಿದರೆ ಅಂತಹ ಶಾಲೆಗಳ ಮಾನ್ಯತೆ ರದ್ದು ಮಾಡುವುದಾಗಿ ಶಿಕ್ಷಣ ಇಲಾಖೆ ಖಾಸಗಿ ಶಾಲೆಗಳಿಗೆ ಎಚ್ಚರಿಕೆ ನೀಡಿದೆ. ಈ ಬಗ್ಗೆ ನಿಗಾವಹಿಸಲು ಹಾಗೂ ಪರಿಶೀಲನೆ ನಡೆಸಲು…

Read More
Appar Card

Appar Card: ಕೇಂದ್ರದಿಂದ ಬಂತು ಮಹತ್ವದ ರೂಲ್ಸ್; ಇನ್ನು ಮುಂದೆ ವಿದ್ಯಾರ್ಥಿಗಳಿಗೆ ಅಪಾರ್ ಕಾರ್ಡ್, ಇದರ ಉಪಯೋಗವನ್ನು ತಿಳಿಯಿರಿ

Appar Card: ಇತ್ತೀಚಿನ ದಿನಗಳಲ್ಲಿ ಆಧಾರ್ ಎಲ್ಲರಿಗೂ ಗುರುತಿನ ಚೀಟಿಯಂತಾಗಿದೆ. ಹಾಗಾಗಿ ಸರ್ಕಾರವು ವಿದ್ಯಾರ್ಥಿಗಳಿಗಾಗಿ ಅಪಾರ್ ಕಾರ್ಡ್(Appar Card) ಎಂಬ ಹೊಸ ಗುರುತಿನ ಚೀಟಿಯನ್ನು ಪರಿಚಯಿಸಲು ತೀರ್ಮಾನಿಸಿದೆ. ಇದು ಈಗ ದೇಶದ ವಿದ್ಯಾರ್ಥಿಗಳಿಗೆ ಅಧಿಕೃತ ಗುರುತಿನ ದಾಖಲೆಯಾಗಿರುತ್ತದೆ. ದೇಶದ ವಿದ್ಯಾರ್ಥಿಗಳು ಒಂದೇ ರೀತಿಯ ಪಠ್ಯಕ್ರಮವನ್ನು ಹೊಂದಬೇಕೆ ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ. ಇದು ಶೀಘ್ರದಲ್ಲೇ ಪ್ರಾರಂಭವಾಗಲಿದೆ. ಆಧಾರ್ ಕಾರ್ಡ್ ಜೊತೆಗೆ, ಈ ಕಾರ್ಡ್ ವಿದ್ಯಾರ್ಥಿಗಳಿಗೆ ನಿರ್ಣಾಯಕವಾಗಿದೆ. ಈ ಕಾರ್ಡ್ ಅನ್ನು ಪ್ರತಿ ರಾಜ್ಯದಲ್ಲಿಯೂ ಒಬ್ಬ ವಿದ್ಯಾರ್ಥಿಯು ಹೊಂದಿರಬೇಕು…

Read More
Education Department Limits Weight Of School Bags

ಶಾಲಾ ಮಕ್ಕಳಿಗೆ ಗುಡ್ ನ್ಯೂಸ್; 1-10ನೇ ತರಗತಿ ಮಕ್ಕಳ ಬ್ಯಾಗ್ ಹೊರೆ ತಪ್ಪಿಸಲು ಮಹತ್ವದ ಕ್ರಮ

ಇದು ರಾಜ್ಯದಾದ್ಯಂತ 1 ರಿಂದ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಉತ್ತಮ ಸುದ್ದಿ ಎಂದು ಹೇಳಬಹುದು ಹೌದು, 1 ರಿಂದ 10 ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯು ಕೆಲವು ಅದ್ಭುತ ಸುದ್ದಿಗಳನ್ನು ನೀಡಿದೆ. ಪಠ್ಯಪುಸ್ತಕಗಳಿಂದ ತುಂಬಿದ ಭಾರವಾದ ಶಾಲಾ ಬ್ಯಾಗ್‌ಗಳ ತೂಕವನ್ನು ಕಡಿಮೆ ಮಾಡುವ ಮೂಲಕ ನಿಮ್ಮ ಜೀವನವನ್ನು ಸುಲಭಗೊಳಿಸಲು ಅವರು ಶ್ರಮಿಸುತ್ತಿದ್ದಾರೆ. ಸಮಿತಿಯು ವಿದ್ಯಾರ್ಥಿಗಳ ಪ್ರಸ್ತುತ ಪುಸ್ತಕಗಳನ್ನು ಸಂಚಿತ ಮೌಲ್ಯಮಾಪನ ಒಂದು ಮತ್ತು ಎರಡರಂತೆ ಸಿದ್ಧಪಡಿಸುವ ಪ್ರಯೋಜನಗಳ ಕುರಿತು ವರದಿಯನ್ನು ಸಲ್ಲಿಸಿತು. ಈ…

Read More
Public Schools

ಗ್ರಾಮೀಣ ವಿಭಾಗದ ಪ್ರತಿಭೆಗಳನ್ನು ಹೊರತರಲು ಮುಂದಿನ ವರ್ಷದಲ್ಲಿ ಪಬ್ಲಿಕ್ ಶಾಲೆಗಳ ನಿರ್ಮಾಣ, ಮಧು ಬಂಗಾರಪ್ಪ ಹೇಳಿಕೆ

ಮಧು ಬಂಗಾರಪ್ಪ ಅವರು ಮುಂದಿನ ವರ್ಷದೊಳಗೆ ಕರ್ನಾಟಕದಲ್ಲಿ 600 ಸಾರ್ವಜನಿಕ ಶಾಲೆಗಳನ್ನು ತೆರೆಯಲು ಯೋಜಿಸಿದ್ದಾರೆ. ಹೆಚ್ಚುವರಿಯಾಗಿ, ಈ ಶಾಲೆಗಳಿಗೆ 13,500 ಶಿಕ್ಷಕರನ್ನು ನೇಮಿಸಿಕೊಳ್ಳುವ ಗುರಿ ಹೊಂದಿದ್ದಾರೆ. ಶಿಕ್ಷಣ ಸಚಿವರು ರಾಜ್ಯದಲ್ಲಿ ಇನ್ನಷ್ಟು ಕೆಪಿಎಸ್ ಶಾಲೆಗಳನ್ನು ಸೇರಿಸಲು ನಿರ್ಧರಿಸಿದ್ದಾರೆ. ಸ್ಟಾರ್ ಫೌಂಡೇಶನ್ ಹಾಗೂ ಸೆಂಟರ್ ಫಾರ್ ಸ್ಪೋರ್ಟ್ಸ್ ಸೈನ್ಸ್ ಸಹಭಾಗಿತ್ವದಲ್ಲಿ ಆಡುಗೋಡಿಯ ಶಾಲೆಯ ಫುಟ್ಬಾಲ್ ತರಬೇತಿ ಕಾರ್ಯಕ್ರಮ ಒಂದರಲ್ಲಿ ಮುಂದಿನ ವರ್ಷ ಗ್ರಾಮೀಣ ವಿಭಾಗ ದಲ್ಲಿ ಶಾಲೆ ತೆರೆಯುವುದರ ಬಗ್ಗೆ ಮಾತನಾಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್…

Read More

Education Loan: ನೀವು ಶಿಕ್ಷಣಕ್ಕಾಗಿ ಸಾಲವನ್ನು ಪಡೆಯುವ ಮೊದಲು ಕೆಲವು ಅಂಶಗಳನ್ನು ನೆನಪಿಡಿ

Education Loan: ಹಣದುಬ್ಬರವು ಹೆಚ್ಚುತ್ತಲೇ ಇರುವುದರಿಂದ ಎಲ್ಲವೂ ಈಗ ಹೆಚ್ಚು ವೆಚ್ಚವಾಗುತ್ತಿದೆ. ಶಾಲಾ ಶಿಕ್ಷಣವು ಹೆಚ್ಚು ದುಬಾರಿಯಾಗಿದೆ. ಶಿಕ್ಷಣ ಸಾಲಗಳು ಆರ್ಥಿಕ ಬೆಂಬಲವನ್ನು ಒದಗಿಸುವ ಮೂಲಕ ಜನರು ತಮ್ಮ ಅಧ್ಯಯನವನ್ನು ಪೂರ್ಣಗೊಳಿಸಲು ಸಹಾಯ ಮಾಡುತ್ತವೆ. ಇದಕ್ಕಾಗಿಯೇ ವಿದ್ಯಾರ್ಥಿಗಳು ತಮ್ಮ ಅಧ್ಯಯನವನ್ನು ಅರ್ಧದಾರಿಯಲ್ಲೇ ತ್ಯಜಿಸಬೇಕಾಗಿಲ್ಲ. ಅನೇಕ ಜನರು ತಮ್ಮ ಶಿಕ್ಷಣಕ್ಕಾಗಿ ಸಾಲವನ್ನು ಪಡೆಯುವ ಮೂಲಕ ಇತರ ದೇಶಗಳಲ್ಲಿ ಅಧ್ಯಯನ ಮಾಡಬಹುದು. ನಿಮಗಾಗಿ ಅಥವಾ ನಿಮ್ಮ ಮಗುವಿಗೆ ವಿದ್ಯಾರ್ಥಿ ಸಾಲವನ್ನು ಪಡೆಯುವ ಬಗ್ಗೆ ನೀವು ಯೋಚಿಸುತ್ತಿದ್ದರೆ, ಪ್ರಕ್ರಿಯೆಯೊಂದಿಗೆ ಮುಂದುವರಿಯುವ ಮೊದಲು…

Read More

ಕಾರ್ಮಿಕರ ಮಕ್ಕಳಿಗೆ ಉಚಿತ ಲ್ಯಾಪ್ ಟಾಪ್ ವಿತರಣೆ; ಲ್ಯಾಪ್ ಟಾಪ್ ಪಡೆಯೋದು ಹೇಗೆ? ಏನ್ ಮಾಡ್ಬೇಕು? ಕೊನೆ ದಿನ?

ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಇಲಾಖೆಯ ವತಿಯಿಂದ ಕಟ್ಟಡ ಕಾರ್ಮಿಕರು ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಸರ್ಕಾರ ಉಚಿತವಾಗಿ ಲ್ಯಾಪ್ ಟಾಪ್ ವಿತರಣೆ ಮಾಡುತ್ತಿದೆ. ಹೌದು ಕಾರ್ಮಿಕರ ಮಕ್ಕಳು ವಿದ್ಯಾಭ್ಯಾಸದಿಂದ ಹಿಂದೆ ಸರಿಯಬಾರದು, ಅಗತ್ಯ ಇರುವ ಮಕ್ಕಳಿಗೆ ಉಚಿತ ವಿದ್ಯಾಭ್ಯಾಸದ ಸಲಕರಣೆಯನ್ನ ಈ ಹಿಂದಿನಿಂದಲೂ ಸರ್ಕಾರ ವಿತರಣೆ ಮಾಡುತ್ತಿದೆ. ಸಮವಸ್ತ್ರ, ನೋಟ್ ಬುಕ್ಸ್, ಪ್ರೋತ್ಸಾಹ ಧನ, ಸೇರಿದಂತೆ ಸಾಕಷ್ಟು ರೀತಿಯ ಸೌಲಭ್ಯಗಳನ್ನ ನಿಡ್ತಿದೆ. ಇನ್ನು ಇದೀಗ ಪ್ರಥಮ ಹಾಗೂ ದ್ವಿತೀಯ ಪಿಯುಸಿ…

Read More

ವಿದ್ಯಾರ್ಥಿಗಳು ಮಾನಸಿಕವಾಗಿ ಕುಗ್ಗಿದ್ದಾರೆಯೇ, ವಿದ್ಯಾರ್ಥಿಗಳ ಮಾನಸಿಕ ಒತ್ತಡವನ್ನು ತಗ್ಗಿಸಲು ಇಲ್ಲಿದೆ ಸರಳ ಪರಿಹಾರಗಳು

Students Mental Health :ಈಗಿನ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳಿಗೆ ತುಂಬಾ ಒತ್ತಡ ಉಂಟಾಗುತ್ತಿದೆ. ಶಾಲೆ ಎನ್ನುವುದು ವಿದ್ಯೆಗಿಂತ ಹೆಚ್ಚಾಗಿ ಒತ್ತಡಕ್ಕೆ ಕಾರಣವಾಗಿದೆ ಅಂತಲೇ ಹೇಳಬಹುದು ಇದಕ್ಕೆಲ್ಲ ಪರಿಹಾರ ಎನ್ನುವಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನವರು ವಿದ್ಯಾರ್ಥಿಗಳಿಗೆ ಮಾನಸಿಕ ಒತ್ತಡವನ್ನು ಕಡಿಮೆ ಮಾಡಲು ನಿರ್ಧಾರ ಮಾಡಿದ್ದು, ಇದಕ್ಕನುಗುಣವಾಗಿ ಅನೇಕ ಪರಿಹಾರಗಳನ್ನ ಸೂಚಿಸಿದ್ದಾರೆ. ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು, ನಾವೆಲ್ಲಾ ಬಂದಿರುವುದು ಕೂಡ ಹೀಗೆ. ವಿದ್ಯಾರ್ಥಿಗಳಲ್ಲಿ ಮಾನಸಿಕ ನೆಮ್ಮದಿ ಇದ್ದರೆ ಮಾತ್ರ ಮುಂದೆ ಸ್ವಾರ್ಥ ಸಮಾಜ ನಿರ್ಮಾಣವಾಗುತ್ತದೆ. ಆದರೆ ಇಂದಿನ…

Read More

ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸಾರಿಗೆ ಇಲಾಖೆಯಿಂದ ಗಿಫ್ಟ್, ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ

ವಿದ್ಯಾರ್ಥಿಗಳನ್ನ ಶಾಲಾ ಕಾಲೇಜುಗಳಿಗೆ ಸೇರಿಕೊಂಡು ಗುಣ ಮಟ್ಟದ ಶಿಕ್ಷಣ ಪಡೆದುಕೊಳ್ಳುವಂತೆ ಪ್ರೋತ್ಸಾಹಿಸಲು ಸರ್ಕಾರ ಸೇರಿದಂತೆ ಶಾಲಾ ಕಾಲೇಜು ಆಡಳಿತ ಮಂಡಳಿಗಳು ಆಗಾಗ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಕೊಡುತ್ತಿರುತ್ತವೆ. ಅದರಂತೆಯೇ ಇದೀಗ ಶಾಲಾ ಕಾಲೇಜುಗಳು ಪುನರಾರಂಭಗೊಂಡಿದ್ದು, ಎಲ್ಲಾ ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ಬೇಸಿಗೆ ರಜೆ ಮುಗಿಸಿ ಮತ್ತೆ ಯತ್ತ ಪ್ರಕಾರ ಹಾಜರಾಗಬೇಕಿದೆ. ಆದ್ರೆ ಕೆಲವೊಂದಷ್ಟು ಜನ ವಿದ್ಯಾರ್ಥಿಗಳಿಗೆ ಇದು ಸಾಧ್ಯವಾಗೋದಿಲ್ಲ ಹೌದು ಅಪ್ಪ ಅಮ್ಮ ಹೇಗೋ ಸಾಲ ಸೋಲ ಮಾಡಿ ಮಕ್ಕಳ ವಿದ್ಯಾಭ್ಯಾಸಕ್ಕೆ ಅಂತ ಫೀಜ್ ಕಟ್ಟಲು ಹಣ…

Read More