PM Surya Ghar Yojana Subsidy

ಪಿಎಂ ಸೂರ್ಯ ಘರ್ ಯೋಜನೆಯಲ್ಲಿ 78000 ರೂಪಾಯಿ ಸಬ್ಸಿಡಿ ಪಡೆಯಿರಿ.

ನರೇಂದ್ರ ಮೋದಿ ಅವರು ರಾಮ ಮಂದಿರ ಪ್ರತಿಷ್ಟಾಪನೆ ಸಮಯದಲ್ಲಿ ಪ್ರತಿ ಮನೆಯಲ್ಲಿ ಸೌರ ಫಲಕವನ್ನು ಅಳವಡಿಸಿ ವಿದ್ಯುತ್ ಕೊರತೆ ನಿವಾರಣೆ ಗೆ ಹೊಸದಾಗಿ ಪಿಎಂ ಸೂರ್ಯ ಘರ್ ಯೋಜನೆಯನ್ನು ಆರಂಭ ಮಾಡುವುದಾಗಿ ಘೋಷಣೆ ಮಾಡಿದ್ದರು. ಇದಾದ ನಂತರ ಕ್ಯಾಬಿನೆಟ್ ನಲ್ಲಿ ಅನುಮೋದನೆ ದೊರೆತಿತ್ತು. ಈಗ ಮತ್ತೊಮ್ಮೆ ಮೋದಿ ಅವರು ಪ್ರಧಾನ ಮಂತ್ರಿ ಆಗಿರುವ ಕಾರಣ ಈ ಯೋಜನೆಗೆ ಮತ್ತಷ್ಟು ಹೆಚ್ಚಿನ ಸಹಾಯಧನ ಸಿಗುತ್ತಿದೆ. 300 ಯೂನಿಟ್ ಉಚಿತ ವಿದ್ಯುತ್ ನೀಡುವ ಗುರಿ:- ಪಿಎಂ ಸೂರ್ಯ ಯೋಜನೆಯಲ್ಲಿ ಮೊದಲ…

Read More
Electric Scooter FAME 2 Subsidy

ಎಲೆಕ್ಟ್ರಿಕ್ ಸ್ಕೂಟರ್ ಖರೀದಿಸುವವರಿಗೆ ಇದುವೇ ಬೆಸ್ಟ್ ಟೈಂ; ಮುಂದಿನ ತಿಂಗಳಿಂದ ಬೆಲೆ ಏರಿಕೆ

ಕೇಂದ್ರ ಮತ್ತು ರಾಜ್ಯ ಮಟ್ಟದಲ್ಲಿ ಭಾರತ ಸರ್ಕಾರವು ಜನರನ್ನು ಎಲೆಕ್ಟ್ರಿಕ್ ವಾಹನಗಳನ್ನು ಬಳಸುವ ಸಲುವಾಗಿ ಪ್ರೋತ್ಸಾಹಿಸಲು ಬಲವಾದ ಪ್ರಯತ್ನವನ್ನು ಮಾಡುತ್ತಿದೆ. ಈ ಕ್ರಮಗಳ ಗುರಿಯು ದೇಶಾದ್ಯಂತ ಹೆಚ್ಚಿನ ಜನರನ್ನು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸಲು ಉತ್ತೇಜಿಸುತ್ತದೆ. FAME -2 ಸಬ್ಸಿಡಿಯಿಂದಾಗಿ ಎಲೆಕ್ಟ್ರಿಕ್ ಕಾರುಗಳನ್ನು ಜನರು ಖರೀದಿಸಲು ಸುಲಭವಾಗಿದೆ ಹಾಗೂ ಇದು ಖರೀದಿಸಲು ಅಗ್ಗವಾಗಿದೆ. ಆದರೆ ಒಂದು ಎಚ್ಚರಿಕೆ ಏನೆಂದರೆ ಸಬ್ಸಿಡಿ ಶೀಘ್ರದಲ್ಲೇ ಕೊನೆಗೊಳ್ಳಲಿದೆ ಏಪ್ರಿಲ್ 1 ರಂದು FAME -2 ಸಬ್ಸಿಡಿ ಯೋಜನೆಯು ಕೊನೆಗೊಳ್ಳುತ್ತದೆ. ಹೂಡಿಕೆ ಮಾಹಿತಿ ಮತ್ತು…

Read More
Ujjwala scheme LPG Cylinder Subsidy

ಉಜ್ವಲ ಫಲಾನುಭವಿಗಳಿಗೆ 300 ರೂ ಸಬ್ಸಿಡಿ ಹಾಗೂ ಯೋಜನೆಯನ್ನು 2025 ರ ವರೆಗೆ ವಿಸ್ತರಿಸಿದ ಕೇಂದ್ರ ಸರ್ಕಾರ

ಪ್ರಧಾನ ಮಂತ್ರಿ ಉಜ್ವಲ ಯೋಜನೆ ಭಾರತ ಸರ್ಕಾರದ ಒಂದು ಯೋಜನೆ ಆಗಿದ್ದು ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಉಚಿತ ಎಲ್ಪಿಜಿ(LPG) ಸಂಪರ್ಕಗಳನ್ನು ಒದಗಿಸುವ ಉದ್ದೇಶವನ್ನು ಹೊಂದಿದೆ. ಈ ಯೋಜನೆ 2016 ರ ಮೇ 1 ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಬಡ ಕುಟುಂಬಗಳಿಗೆ ಪ್ರತಿ ತಿಂಗಳು ಸಬ್ಸಿಡಿ ದರದಲ್ಲಿ ಸಿಲೆಂಡರ್ ಜೊತೆಗೆ ಹೋಗೆ ಮುಕ್ತ ಅಡುಗೆ ಮನೆ ಹಾಗೂ ಮಹಿಳೆಯರ ಆರೋಗ್ಯದಲ್ಲಿ ಸುಧಾರಣೆ ತರುವುದು ಈ ಯೋಜನೆಯ ಉದ್ದೇಶವಾಗಿದೆ. ಕಳೆದ ಅಕ್ಟೋಬರ್ ತಿಂಗಳಲ್ಲಿ ಸಬ್ಸಿಡಿ ದರ…

Read More

ವಾಹನ ಖರೀದಿಸಲು ಯುವಕ/ಯುವತಿಯರಿಗೆ ಸ್ವಾವಲಂಬಿ ಸಾರಥಿ ಯೋಜನೆಯ ಸಹಾಯಧನ ಹೆಚ್ಚಳ..

ಯುವಕರ ಜೀವನವನ್ನು ಸ್ವಾವಲಂಬನೆ ಮಾಡಲು ಸರ್ಕಾರ ಹಲವಾರು ಯೋಜನೆಗಳನ್ನು ಜಾರಿ ಮಾಡಿದೆ. ಸ್ವಾವಲಂಬಿ ಸಾರಥಿ ಯೋಜನೆಯು ಪರಿಶಿಷ್ಟ ಜಾತಿಯ ಯುವಕ ಯುವತಿಯರಿಗೆ ಟ್ಯಾಕ್ಸಿ ಅಥವಾ ಕ್ಯಾಬ್ ಕಾರ್ ಅಂತಹ ವಾಹನಗಳನ್ನು ಖರೀದಿಸಲು ನೆರವಾಗುವ ಯೋಜನೆ ಆಗಿದೆ. ಈಗಾಗಲೇ ಈ ಯೋಜನೆ ಜಾರಿಯಲ್ಲಿ ಇದ್ದು ಇಷ್ಟು ದಿನಗಳ ವರೆಗೆ 3,50,000 ಲಕ್ಷ ರೂಪಾಯಿ ಸಹಾಯಧನವನ್ನು 50 ಸಾವಿರ ರೂಪಾಯಿ ಹೆಚ್ಚಳ ಮಾಡಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಸ್ವಾವಲಂಬಿ ಸಾರಥಿ ಯೋಜನೆಯ ಉದ್ದೇಶ:- ಹಿಂದುಳಿದ ವರ್ಗಗಳ…

Read More
Labour Card Application Karnataka

ಲೇಬರ್ ಕಾರ್ಡ್ ನೊಂದಣಿ ಪ್ರಕ್ರಿಯೆ ಆರಂಭ; ಹೊಸ ಲೇಬರ್ ಕಾರ್ಡ್ ಪಡೆಯಲು ಏನ್ ಮಾಡಬೇಕು

ಕಟ್ಟಡ ಮತ್ತು ಇತರೆ ಕೆಲಸ ಮಾಡುವವವರಿಗೆ ಇದೀಗ ಸಿಹಿ ಸುದ್ದಿ ಬಂದಿದೆ ಅಂತಲೇ ಹೇಳಬಹುದು. ಹೌದು, ಇದೀಗ ಸರ್ಕಾರದಿಂದ ಅನೇಕ ಯೋಜನೆಗಳು ಜಾರಿಯಾಗುತ್ತಿವೆ ಈ ಎಲ್ಲ ಯೋಜನೆಗಳಿಂದ ಮಹಿಳೆಯರಿಗೆ, ಬಡವರಿಗೆ ಮತ್ತು ಆರ್ಥಿಕ ಪರಿಸ್ಥಿತಿಯಲ್ಲಿ ಹಿಂದುಳಿದಿರುವವರಿಗೆ ಸರ್ಕಾರದಿಂದ ಸಿಗುವ ಈ ಯೋಜನೆಗಳು, ಸಾಲ ಸೌಲಭ್ಯಗಳು ಬಹಳ ಉಪಯೋಗವಾಗಲಿವೆ. ಇದರಿಂದ ಅವರು ತಮ್ಮ ತಮ್ಮ ಸ್ವಂತ ಉದ್ಯೋಗ ನಡೆಸಿಕೊಂಡು ಜೀವನ ನಡೆಸಲು ಸಹಾಯವಾಗಲಿದೆ. ಹಾಗೆಯೇ ಇದೀಗ ಕಾರ್ಮಿಕ ಇಲಾಖೆಯಿಂದ ಹಲವಾರು ಯೋಜನೆಗಳು ಜಾರಿಯಾಗುತ್ತಿವೆ. ಅವುಗಳನ್ನು ಪಡೆಯಲು ಕಾರ್ಮಿಕರು ಲೇಬರ್…

Read More
52 thousand houses are being constructed under Rajiv Gandhi Housing Yojana and Pradhan Mantri Awas Yojana.

ರಾಜೀವ್ ಗಾಂಧಿ ವಸತಿ ಯೋಜನೆ ಹಾಗೂ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ 52 ಸಾವಿರ ಮನೆಗಳು ನಿರ್ಮಾಣಗೊಳ್ಳುತ್ತಿವೆ.

52,189 ಮನೆಗಳನ್ನು ನಿರ್ಮಿಸಲು ಎಷ್ಟು ಹಣ ಬೇಕು ಎಂಬ ಬಗ್ಗೆ ಪ್ರಸ್ತಾವನೆ ಕಳುಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ ಎಂದು ಕರ್ನಾಟಕ ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಹೇಳಿದರು. ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಭಾಗವಾಗಿ ಬಡವರಿಗೆ ಈ ಮನೆಗಳನ್ನು ನೀಡಬೇಕಾಗಿದೆ ಎಂದು ಗೃಹ ಕಚೇರಿಯಲ್ಲಿ ನಡೆದ ವಸತಿ ಇಲಾಖೆ ಸಭೆಯಲ್ಲಿ ಸಚಿವರು ತಿಳಿಸಿದರು. 52,189 ಮನೆಗಳನ್ನು ನಿರ್ಮಿಸಲು ಅವರ ಪಾಲಿನ ₹2013 ಕೋಟಿಯನ್ನು ಪಾವತಿಸಬೇಕಾಗಿತ್ತು….

Read More
LPG Gas E Kyc

LPG ಗ್ಯಾಸ್ E-KYC ಮಾಡಿಸಲು ಅಂತಿಮ ದಿನಾಂಕ ನಿಗದಿಪಡಿಸಿಲ್ಲ! ಡಿಸೆಂಬರ್ 31 ಕೊನೆಯ ದಿನಾಂಕವಲ್ಲ..

ಕಳೆದ ಕೆಲವು ದಿನಗಳಿಂದ ಗ್ಯಾಸ್ ಏಜೆನ್ಸಿಗಳ ಮುಂದೆ ಜನರು ಕ್ಯೂ ನಲ್ಲಿ ನಿಂತಿದ ದೃಶ್ಯಗಳು ಇಡೀ ರಾಜ್ಯದ್ಯಂತ ಕಂಡುಬಂದಿತ್ತು. ಕ್ಯೂ ನಿಲ್ಲಲು ಕಾರಣ ಒಂದು ವದಂತಿ ಹೌದು ಸೋಶಿಯಲ್ ಮೀಡಿಯಾದಲ್ಲಿ ಎಲ್ ಪಿ ಜಿ ಗ್ಯಾಸ್ ಗಳಿಗೆ ಡಿಸೆಂಬರ್ 31ನೇ ತಾರೀಖಿನ ಒಳಗಡೆ ಇ ಕೆವೈಸಿ ಅಪ್ಡೇಟ್ ಮಾಡಿಸಿಲ್ಲ ಅಂದ್ರೆ ಗ್ರಾಹಕರಿಗೆ ಯಾವುದೇ ಸಬ್ಸಿಡಿ ಸಿಗುವುದಿಲ್ಲ ಹಾಗೆ ಮುಂದಿನ ತಿಂಗಳಿಂದ ನಿಮ್ಮ ಗ್ಯಾಸ್ ಬಂದ್ ಆಗಲಿದೆ ಎಂದು ಹಲವಾರು ಸುಳ್ಳು ಸುದ್ದಿಗಳು ವೈರಲ್ ಆಗಿದ್ದವು. ಈ ಬಗ್ಗೆ…

Read More
LPG Price

ಕೇವಲ 600 ರೂ.ಗೆ LPG ಸಿಲಿಂಡರ್, ನೀವು ಈ ಯೋಜನೆಯ ಫಲಾನುಭವಿಗಳಾಗಬೇಕು ಎಂದರೆ ತಪ್ಪದೇ ಇದೊಂದು ಕೆಲಸವನ್ನು ಮಾಡಿ.

LPG Price: 600 ರೂ.ಗೆ LPG ಸಿಲಿಂಡರ್, ಸರ್ಕಾರ 7.5 ಮಿಲಿಯನ್ ಹೊಸ ಸಂಪರ್ಕಗಳನ್ನು ನೀಡುತ್ತಿದೆ. ಸರ್ಕಾರವು 2016 ರಲ್ಲಿ ಈ ಯೋಜನೆಯನ್ನು ಪ್ರಾರಂಭಿಸಿತು. ಅಂದಿನಿಂದ, ಸರಿಸುಮಾರು 100 ಮಿಲಿಯನ್ ಗ್ರಾಹಕರು ಈ ಯೋಜನೆಯ ಫಲಾನುಭವಿಗಳಾಗಿದ್ದಾರೆ. ಈ ಯೋಜನೆಯಡಿಯಲ್ಲಿ, 7.5 ಮಿಲಿಯನ್ ಹೊಸ ಸಂಪರ್ಕಗಳನ್ನು ಸಹ ಅನುಮೋದಿಸಲಾಗಿದೆ. ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ, ಸಂಸತ್ತಿನೊಂದಿಗೆ ಕೆಲವು ಪ್ರಮುಖ ವಿವರಗಳನ್ನು ಹಂಚಿಕೊಂಡಾಗ, ನಮ್ಮ ಸರ್ಕಾರವು ಬಡ ಕುಟುಂಬಗಳಿಗೆ ಕಡಿಮೆ ಬೆಲೆಯಲ್ಲಿ LPG ಗ್ಯಾಸ್ ಸಿಲಿಂಡರ್ ಗಳನ್ನು ಒದಗಿಸುವಲ್ಲಿ…

Read More
LPG Gas Subsidy Update

ನೀವು LPG ಸಬ್ಸಿಡಿಯನ್ನು ಪಡೆಯಬೇಕಾ? ಹಾಗಾದರೆ ಡಿಸೆಂಬರ್ 31ರ ಒಳಗಡೆ ಈ ಕೆಲಸವನ್ನು ತಪ್ಪದೆ ಮಾಡಿ

ಅಡುಗೆ ಅನಿಲ ಸಂಪರ್ಕಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಿಂದ ಒಂದು ಪ್ರಮುಖ ಸೂಚನೆಯ ಬಗ್ಗೆ ತಿಳಿದುಕೊಳ್ಳೋಣ. ಎಲ್‌.ಪಿ.ಜಿ ಸಬ್ಸಿಡಿಯನ್ನು ಪಡೆಯಲು ಪ್ರತಿಯೊಬ್ಬರೂ ಡಿಸೆಂಬರ್ 31 ರೊಳಗೆ ತಮ್ಮ ಇ-ಕೆವೈಸಿಯನ್ನು ಪೂರ್ಣಗೊಳಿಸಬೇಕು.ನೀವು ಅಡುಗೆ ಅನಿಲ ಸಂಪರ್ಕವನ್ನು ಹೊಂದಿದ್ದರೆ, ನೀವು LPG ಸಬ್ಸಿಡಿಯನ್ನು ಪಡೆಯಲು ಬಯಸಿದರೆ ಈ e-kyc ಯನ್ನು ತಪ್ಪದೇ ಮಾಡಿಕೊಳ್ಳಬೇಕು. ನೀವು ಇ-ಕೆವೈಸಿ ಮಾಡದಿದ್ದರೆ, ಸಬ್ಸಿಡಿಯನ್ನು ರದ್ದುಗೊಳಿಸುತ್ತೇವೆ ಎಂದು ಸರಕಾರ ಆದೇಶವನ್ನು ಹೊರಡಿಸಿದೆ. ಎಲ್‌ಪಿಜಿ ಸಂಪರ್ಕ ಹೊಂದಿರುವ ಎಲ್ಲಾ ಜನರು ಈ ವರ್ಷದ ಡಿಸೆಂಬರ್ 31 ರೊಳಗೆ ತಮ್ಮ…

Read More

Electric Vehicles: ದುಬಾರಿಯಾಗಲಿವೆ ಎಲೆಕ್ಟ್ರಿಕ್ ವೆಹಿಕಲ್! ಜೂನ್ ನಿಂದಲೇ ಕಡಿತಾವಾಗಲಿದೆ ಸಬ್ಸಿಡಿ..

Electric Vehicles: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸಲ್ ಬೆಲೆ ಯಾವಾಗ ಏರು ಗತಿಯತ್ತ ಸಾಗುತ್ತಾ ಹೋಯಿತೋ ಅಲ್ಲಿಂದ ವಾಹನ ಸವಾರರು ಪರದಾಡುವಂತಾಯಿತು. ಹೌದು ಪೆಟ್ರೋಲ್‌, ಡೀಸೆಲ್‌ ದರ ಏರಿಕೆಯಿಂದಾಗಿ ಸರಕು ಸಾಗಣೆಯ ಬಾಡಿಗೆ ಹಣದಿಂದಲೇ ಬದುಕು ಕಟ್ಟಿಕೊಂಡಿರುವವರು ಏನ್ ಮಾಡೋದು ಜೀವನವೇ ಸಾಕಾಗಿ ಹೋಗಿದೆ ಅಂದುಕೊಳ್ಳುವಗ ನಿಧಾನವಾಗಿ ಎಲೆಕ್ಟ್ರಿಕ್‌ ವಾಹನಗಳತ್ತ ಮುಖ ಮಾಡ ತೊಡಗುತ್ತಾರೆ. ಹಾಗಾಗಿ, ದೇಶದ ಹಲವೆಡೆ ಅದ್ರಲ್ಲೂ ರಾಜ್ಯ ರಾಜಧಾನಿ ಬೆಂಗಳೂರು ನಗರದಲ್ಲಿ ಹೆಚ್ಚಿನ ಸಂಖ್ಯೆಯ ಎಲೆಕ್ಟ್ರಿಕ್‌ ವಾಹನಗಳು ಓಡಾಡಲು ಆರಂಭ ಮಾಡುದ್ವು. ಅಲ್ಲದೇ…

Read More