![ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 3,454 ಕೋಟಿ ರೂಪಾಯಿ ಬರಪರಿಹಾರದ ಹಣ ಬಿಡುಗಡೆ Drought Relief Fund](https://newsgurukannada.com/wp-content/uploads/2024/04/Untitled-2024-04-27T152433.977.jpeg)
ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 3,454 ಕೋಟಿ ರೂಪಾಯಿ ಬರಪರಿಹಾರದ ಹಣ ಬಿಡುಗಡೆ
ರಾಜ್ಯದಲ್ಲಿ ಈ ಬಾರಿ ಬರಗಾಲ ಪ್ರಮಾಣ ಹೆಚ್ಚಿದೆ. ಮಲೆನಾಡಿನ ಹಳ್ಳಿಗಳಿಂದ ಬೆಂಗಳೂರಿನ ಸಿಟಿಯ ಜನರಿಗೂ ಈ ಬಾರಿ ಬರಗಾಲದ ಛಾಯೆ ಆವರಿಸಿದೆ. ಈಗಾಗಲೇ ಎಲ್ಲ ಕಡೆ ಕುಡಿಯುವ ನೀರಿನ ಕೊರತೆ ಉಂಟಾಗಿದ್ದು ಹೀಗೆ ಆದರೆ ಮುಂದೆ ಜನರ ಸ್ಥಿತಿ ಸಂಕಷ್ಟ ಆಗಲಿದೆ. ಈಗಾಗಲೇ ರಾಜ್ಯ ಸರ್ಕಾರ ಹಲವು ರೀತಿಯ ಕ್ರಮಗಳನ್ನು ಕೈಗೊಂಡಿದೆ. ಆದರೂ ಸಹ ಬರ ಪೀಡಿತ ಪ್ರದೇಶಗಳಿಗೆ ಮೂಲ ಸೌಕರ್ಯ ನೀಡಲು ಸಾಧ್ಯವಾಗುತ್ತಿಲ್ಲ. ಹೆಚ್ಚಿನ ಪರಿಹಾರ ಬೇಕು ಎಂದು ರಾಜ್ಯ ಸರ್ಕಾರವು ಕೇಂದ್ರಕ್ಕೆ ಮನವಿ ಮಾಡಿತ್ತು….