Drought Relief Fund

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 3,454 ಕೋಟಿ ರೂಪಾಯಿ ಬರಪರಿಹಾರದ ಹಣ ಬಿಡುಗಡೆ

ರಾಜ್ಯದಲ್ಲಿ ಈ ಬಾರಿ ಬರಗಾಲ ಪ್ರಮಾಣ ಹೆಚ್ಚಿದೆ. ಮಲೆನಾಡಿನ ಹಳ್ಳಿಗಳಿಂದ ಬೆಂಗಳೂರಿನ ಸಿಟಿಯ ಜನರಿಗೂ ಈ ಬಾರಿ ಬರಗಾಲದ ಛಾಯೆ ಆವರಿಸಿದೆ. ಈಗಾಗಲೇ ಎಲ್ಲ ಕಡೆ ಕುಡಿಯುವ ನೀರಿನ ಕೊರತೆ ಉಂಟಾಗಿದ್ದು ಹೀಗೆ ಆದರೆ ಮುಂದೆ ಜನರ ಸ್ಥಿತಿ ಸಂಕಷ್ಟ ಆಗಲಿದೆ. ಈಗಾಗಲೇ ರಾಜ್ಯ ಸರ್ಕಾರ ಹಲವು ರೀತಿಯ ಕ್ರಮಗಳನ್ನು ಕೈಗೊಂಡಿದೆ. ಆದರೂ ಸಹ ಬರ ಪೀಡಿತ ಪ್ರದೇಶಗಳಿಗೆ ಮೂಲ ಸೌಕರ್ಯ ನೀಡಲು ಸಾಧ್ಯವಾಗುತ್ತಿಲ್ಲ. ಹೆಚ್ಚಿನ ಪರಿಹಾರ ಬೇಕು ಎಂದು ರಾಜ್ಯ ಸರ್ಕಾರವು ಕೇಂದ್ರಕ್ಕೆ ಮನವಿ ಮಾಡಿತ್ತು….

Read More
Property Law

ವೀಲ್ ಬರೆದ ಮೇಲೆ ಹೆಣ್ಣು ಮಕ್ಕಳಿಗೆ ತಂದೆಯ ಆಸ್ತಿಯ ಹಕ್ಕು ಸಿಗುತ್ತದೆಯೇ?

ಹೆಣ್ಣು ಸಮಾಜದ ಕಣ್ಣು. ಹೆಣ್ಣು ಮಕ್ಕಳಿಗೆ ಬಂದು ಮಕ್ಕಳಿಗೆ ಸಿಗುವಂತೆ ಆಸ್ತಿಯಲ್ಲಿ ಸಮಪಾಲು ಸಿಗಬೇಕು ಎಂಬ ನಿಯಮವೂ ಇದೆ. ಪ್ರಿತ್ರಾರ್ಜಿತ ಆಸ್ತಿಯಲ್ಲಿ ಗಂಡು ಮಕ್ಕಳಿಗೆ ಮತ್ತು ಹೆಣ್ಣು ಮಕ್ಕಳಿಗೆ ಸಮನಾದ ಹಕ್ಕು ಇರುವುದು ಎಲ್ಲರಿಗೂ ತಿಳಿದಿದೆ ಆದರೆ ತಂದೆಯ ಸ್ವಂತ ಆಸ್ತಿಯಲ್ಲಿ ಹೆಣ್ಣು ಮಕ್ಕಳ ಪಾಲು ಏಷ್ಟು ಎಂಬ ಪೂರ್ಣ ವಿವರಗಳು ಇಲ್ಲಿವೆ. ಹೆಣ್ಣು ಮಕ್ಕಳ ಆಸ್ತಿಯ ಹಕ್ಕು ನಿಯಮವೇನೂ?: ಹಿಂದೂ ಉತ್ತರಾಧಿಕಾರ ತಿದ್ದುಪಡಿ ಕಾಯಿದೆ 2005 ರ ಪ್ರಕಾರವಾಗಿ ತಂದೆಯ ಸ್ವಂತ ಶ್ರಮದ ಆಸ್ತಿಗಳು ಮಗನಿಗೆ…

Read More