Suraj accident: ಕನ್ನಡ ನಟ ಸೂರಜ್ ಸ್ಥಿತಿ ಈಗ ಹೇಗಿದೆ? ವೈದ್ಯರು ಹೇಳಿದ್ದೇನು? ತಮ್ಮ ಕಾಲು ಕತ್ತರಿಸಿದ ವಿಚಾರ ಗೊತ್ತಾಗಿದ್ದೇ ನಾಲ್ಕನೇ ದಿನಕ್ಕೆ..

Suraj accident: ಡಾ. ರಾಜ್​ಕುಮಾರ್​ ಅವರ ಕುಟುಂಬಕ್ಕೆ ಆಘಾತ ತರುವಂತಹ ಘಟನೆ ಮೊನ್ನೆ ನಡೆದಿತ್ತು, ಹೌದು ಪಾರ್ವತಮ್ಮ ರಾಜ್​ಕುಮಾರ್​ ಅವರ ತಮ್ಮನ ಪುತ್ರ ಸೂರಜ್​ ಅವ್ರಿಗೆ ಗಂಭೀರ ಅಪಘಾತವಾಗಿ ಕಾಲು ತೆಗೆದಿರುವಂತ ಸುದ್ದಿ ಬಂದಿತ್ತು. ಊಟಿಗೆ ತೆರಳುತ್ತಿದ್ದ ಸೂರಜ್ ಗೆ ನಂಜನಗೂಡಿನ ಬಳಿ ಲಾರಿ ಡಿಕ್ಕಿ ಆಗಿತ್ತು. ಕಳೆದ ಶನಿವಾರ ಸಂಜೆ ನಾಲ್ಕು ಗಂಟೆ ಸುಮಾರಿಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸೂರಜ್ ಗಂಭೀರವಾಗಿ ಗಾಯಗೊಂಡಿದ್ದರು, ಅಲ್ಲದೇ ಅವರ ಕಾಲಿಗೆ ತೀವ್ರವಾಗಿ ಪೆಟ್ಟಾಗಿತ್ತು, ಪರಿಣಾಮವಾಗಿ ಕಾಲು ಕತ್ತರಿಸಲಾಗಿದ್ದು, ಐಸಿಯುನಲ್ಲಿ…

Read More