electric bike taxi scheme

ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಯೋಜನೆಯನ್ನು ರದ್ದುಗೊಳಿಸಿದ ರಾಜ್ಯ ಸರ್ಕಾರ; ಕಾರಣವೇನು?

2021 ರ ಜುಲೈ 14 ರಂದು, ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರವು ಕರ್ನಾಟಕ ವಿದ್ಯುತ್ ಚಾಲಿತ ಬೈಕ್ ಟ್ಯಾಕ್ಸಿ ಸ್ಕೀಮ್ ಅನ್ನು ಜಾರಿಗೆ ತಂದಿತ್ತು. ಈಗ ಈ ಯೋಜನೆಯನ್ನು ರಾಜ್ಯ ಸರ್ಕಾರವು ರದ್ದು ಮಾಡಿದೆ. ಈ ಯೋಜನೆಯನ್ನು ರದ್ದು ಮಾಡುತ್ತಿರುವುದಕ್ಕೆ ರಾಜ್ಯ ಸರ್ಕಾರವು ಹಲವು ಕಾರಣಗಳನ್ನು ನೀಡಿದೆ. ರಾಜ್ಯ ಸರ್ಕಾರವು ನೀಡಿರುವ ಕಾರಣಗಳು:- ರಾಜ್ಯ ಸರ್ಕಾರವು ನಿನ್ನೆ ಆದೇಶವನ್ನು ಹೊರಡಿಸಿದ್ದು ಆದೇಶದ ಪ್ರತಿಯಲ್ಲಿ ಯೋಜನೆಯನ್ನು ಹಿಂಪಡೆಯಲು ಹಲವು ಕಾರಣಗಳನ್ನು ನೀಡಿದೆ. ಯೋಜನೆಯ ನಿಯಮಗಳ ಪಾಲನೆಯನ್ನು ಮಾಡದಿರುವ…

Read More

ವಾಹನ ಖರೀದಿಸಲು ಯುವಕ/ಯುವತಿಯರಿಗೆ ಸ್ವಾವಲಂಬಿ ಸಾರಥಿ ಯೋಜನೆಯ ಸಹಾಯಧನ ಹೆಚ್ಚಳ..

ಯುವಕರ ಜೀವನವನ್ನು ಸ್ವಾವಲಂಬನೆ ಮಾಡಲು ಸರ್ಕಾರ ಹಲವಾರು ಯೋಜನೆಗಳನ್ನು ಜಾರಿ ಮಾಡಿದೆ. ಸ್ವಾವಲಂಬಿ ಸಾರಥಿ ಯೋಜನೆಯು ಪರಿಶಿಷ್ಟ ಜಾತಿಯ ಯುವಕ ಯುವತಿಯರಿಗೆ ಟ್ಯಾಕ್ಸಿ ಅಥವಾ ಕ್ಯಾಬ್ ಕಾರ್ ಅಂತಹ ವಾಹನಗಳನ್ನು ಖರೀದಿಸಲು ನೆರವಾಗುವ ಯೋಜನೆ ಆಗಿದೆ. ಈಗಾಗಲೇ ಈ ಯೋಜನೆ ಜಾರಿಯಲ್ಲಿ ಇದ್ದು ಇಷ್ಟು ದಿನಗಳ ವರೆಗೆ 3,50,000 ಲಕ್ಷ ರೂಪಾಯಿ ಸಹಾಯಧನವನ್ನು 50 ಸಾವಿರ ರೂಪಾಯಿ ಹೆಚ್ಚಳ ಮಾಡಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಸ್ವಾವಲಂಬಿ ಸಾರಥಿ ಯೋಜನೆಯ ಉದ್ದೇಶ:- ಹಿಂದುಳಿದ ವರ್ಗಗಳ…

Read More