Karnataka Rain

ಕರ್ನಾಟಕದಲ್ಲಿ ಮಾರ್ಚ್ 31 ರಿಂದ ಈ ಜಿಲ್ಲೆಗಳಲ್ಲಿ ಮಳೆ; ಯಾವ ಯಾವ ಜಿಲ್ಲೆಗಳೂ?

ಬರಗಾಲದಿಂದ ಜನರು ತತ್ತರಿಸಿ ಹೋಗುತ್ತಾ ಇದ್ದಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಕುಡಿಯುವ ನೀರು ಸಿಗದ ಸ್ಥಿತಿ ಎದುರಾಗಿದೆ. ಟ್ಯಾಂಕರ್ ಮೂಲಕ ನೀರು ಪೂರೈಸುವ ವ್ಯವಸ್ಥೆಯ ಮಾಡಿದರು ಸಹ. ಅದು ಏಷ್ಟು ದಿನಗಳ ಕಾಲ ನೀರು ಸಿಗುತ್ತದೆ ಎಂಬ ಪ್ರಶ್ನೆ ಮೂಡುತ್ತದೆ. ಹೀಗೆ ಬರಗಾಲ ಮುಂದುವರೆದರೆ ಕುಡಿಯುವ ನೀರು ಸಿಗದೆ ಪ್ರಾಣಿಗಳು ಮನುಷ್ಯರು ಪ್ರಾಣ ಕಳೆದುಕೊಳ್ಳಬಹುದು. ಅಂತಹ ಸ್ಥಿತಿ ನಿರ್ಮಾಣ ಆಗುವ ಸಾಧ್ಯತೆ ಇದೆ ಎಂಬ ಭಯದಲ್ಲಿ ಇರುವ ಜನತೆಗೆ ಈಗ ಹವಾಮಾನ ಇಲಾಖೆ ಶುಭ ಸುದ್ದಿ ನೀಡಿದೆ….

Read More

ಕೈಕೊಟ್ಟ ಮುಂಗಾರಿನಿಂದಾಗಿ ರೈತರು ಕಂಗಾಲಾಗಿದ್ದಾರೆ, ಹಾಗಾದ್ರೆ ಹಿಂಗಾರು ಮಳೆ ರೈತರ ಕೈ ಹಿಡಿಯುತ್ತಾ?

ಈ ವರ್ಷ ರೈತರಿಗೆ ರಾಜ್ಯದಲ್ಲಿ ಮುಂಗಾರು ಮಳೆ(Rain) ಕೈಕೊಟ್ಟಿದ್ದು, ಹಿಂಗಾರು ಮಳೆಯ ನಿರೀಕ್ಷಣೆಯಲ್ಲಿರುವ ರೈತರಿಗೆ, ಹವಾಮಾನ ಮುನ್ಸೂಚಕರು ಭಾರಿ ಮಳೆಯಾಗುವ ಭರವಸೆಯನ್ನ ಕೊಟ್ಟಿದ್ದಾರೆ. ಹೌದು, ಇನ್ನು ಒಂದು ದಿನದ ಒಳಗಾಗಿ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಮುನ್ಸೂಚಕರು ಮುನ್ಸೂಚನೆಯನ್ನು ನೀಡಿದ್ದಾರೆ. ನೈರುತ್ಯ ಮುಂಗಾರು ಕೈ ಕೊಟ್ಟ ಕಾರಣದಿಂದಾಗಿ, ಹಿಂಗಾರು ಮಳೆಯಾದರೂ ಕೈಹಿಡಿಯುವ ನೀರಿಕ್ಷೆಯಲ್ಲಿ ರೈತರು ಕೈಕಟ್ಟಿ ಕಾದು ಕೂತಿದ್ದಾರೆ. ದಕ್ಷಿಣ ಒಳನಾಡಿನಲ್ಲಿ ಸ್ವಲ್ಪ ಹೆಚ್ಚು ಆಗುವ ನಿರೀಕ್ಷೆ ಇದೆ, ಇನ್ನುಳಿದಂತೆ ಬೆಂಗಳೂರು ಗ್ರಾಮಾಂತರ ಪ್ರದೇಶ…

Read More

Karnataka Rain: ರಾಜ್ಯದಲ್ಲಿ 5ದಿನ ವರುಣ ಆರ್ಭಟ ಶುರುವಾಗಲಿದೆ, ಯಾವ ಯಾವ ಜಿಲ್ಲೆಗಳಲ್ಲಿ ಸುರಿಯುತ್ತೆ ಅತೀ ಹೆಚ್ಚು ಮಳೆ

Karnataka Rain: ಕರ್ನಾಟಕದಲ್ಲಿ ಈ ಭಾರಿ ಮಳೆಯ ಪ್ರಮಾಣ ಕಡಿಮೆ ಇದ್ರೂ ಕೂಡ ಬಿರುಗಾಳಿ ಸಮೇತ ಸುರಿಯುತ್ತಿರುವ ಭಾರಿ ಮಳೆಗೆ ರೈತ ಕಂಗಲಾಗಿದ್ದು, ಕೈಗೆ ಬಂದ ತುತ್ತು ಬಾಯಿಗೆ ಇಲ್ಲ ಎಂಬಂತೆ ಬೆಳೆ ನಾಶವಾಗಿದೆ ಕಷ್ಟಕ್ಕೆ ಸಿಲುಕಿ ಹಾಕಿಕೊಳ್ಳಿತ್ತಿದ್ದಾನೆ. ಈ ನಡುವೆ 4ದಿನಗಳ ಕಾಲ ಮಳೆಯಾಗುವ ಮುನ್ಸೂಚನೆಯನ್ನ ಹವಾಮಾನ ಇಲಾಖೆ ನೀಡಿದೆ. ಹೌದು ರಾಜ್ಯದ ದಕ್ಷಿಣ ಒಳನಾಡಿನ 6 ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು,ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ. ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು,…

Read More