Special Train From Bengaluru

ಬೆಂಗಳೂರಿನಿಂದ ಮತದಾನಕ್ಕೆ ಬೇರೆ ಬೇರೆ ಊರಿಗೆ ಹೊರಡುವವರಿಗೆ ರೈಲ್ವೆ ಇಲಾಖೆ ವಿಶೇಷ ರೈಲು ಬಿಡುಗಡೆ ಮಾಡಿದೆ

ರಾಜ್ಯದಲ್ಲಿ ಮೇ 7 ಮಂಗಳವಾರದಂದು ಎರಡನೇ ಹಂತದ ಮತದಾನ ನಡೆಯಲಿದ್ದು ಬೆಂಗಳೂರಿನಿಂದ ಮತದಾನ ಮಾಡಲು ಊರಿಗೆ ತೆರಳುವ ಜನರಿಗೆ ಅನುಕೂಲ ಆಗಲಿ ಎಂಬ ದೃಷ್ಟಿಯಿಂದ ಈಗ ರೈಲ್ವೆ ಇಲಾಖೆ ವಿಶೇಷ ರೈಲು ಬಿಡಲಿದ್ದು, ರೈಲ್ವೆ ಇಲಾಖೆ ನೀಡಿದ ಮಾಹಿತಿಗಳ ಪೂರ್ಣ ವಿವರಗಳು ಈ ಲೇಖನದಲ್ಲಿ ನೋಡಬಹುದು. ಬೆಂಗಳೂರಿನಿಂದ ಯಾವ ಯಾವ ನಗರಗಳಿಗೆ ವಿಶೇಷ ರೈಲು ಸಂಚರಿಸಲಿದೆ?: ಬೆಂಗಳೂರಿಂದ ವಿಜಯಪುರ, ಬೀದರ್, ತಾಳಗುಪ್ಪ, ವಿಜಯನಗರ, ಮೈಸೂರು, ಕಾರವಾರ, ಸಂಬಲಪುರ, ಬೆಳಗಾವಿ ನಗರಗಳಿಗೆ ವಿಶೇಷ ರೈಲು ಸಂಚರಿಸಲಿದೆ. ರೈಲಿನ ಪೂರ್ಣ…

Read More
Indian Railway New Rules

ರೈಲಿನಲ್ಲಿ ರಾತ್ರಿ ಪ್ರಯಾಣ ಮಾಡುವವರಿಗೆ ಹೊಸ ನಿಯಮ ಜಾರಿ ಮಾಡಿದ ರೈಲ್ವೆ ಇಲಾಖೆ

ದೇಶದಲ್ಲಿ ಅತಿ ಹೆಚ್ಚು ಜನರು ರೈಲ್ವೆ ಪ್ರಯಾಣವನ್ನು ಇಷ್ಟ ಪಡ್ತಾರೆ. ಕಡಿಮೆ ಖರ್ಚಿನಲ್ಲಿ ದೂರದ ಪ್ರಯಾಣ ಮಾಡಲು ರೈಲ್ವೆ ಅನುಕೂಲ ಆಗಿದೆ. ಆಧುನಿಕತೆಯ ಬಂದಿರುವುದರಿಂದ ಈಗ ವಿವಿಧ ರೀತಿಯ ರೈಲುಗಳು ಬಂದಿವೆ. ಹಿಂದಿನಂತೆ ಈಗ ರೈಲು ಬರಲು ಗಂಟೆಗಳ ಕಾಲ ಕಾಯುವ ಅಗತ್ಯ ಇಲ್ಲ. ಹಾಗೆಯೇ ಈಗ ಮೊಬೈಲ್ ಮೂಲಕ ನಮ್ಮ ರೈಲು ಎಲ್ಲಿದೆ ಎಂಬುದನ್ನು ತಿಳಿಯಬಹುದು. ಇಷ್ಟು ತಂತ್ರಜ್ಞಾನ ಇದ್ದರೂ ಸಹ ನಾವು ರಾತ್ರಿ ರೈಲಿನಲ್ಲಿ ಪ್ರಯಾಣ ಮಾಡುತ್ತಾ ಇರುವಾಗ ನಾವು ಇಳಿಯುವ ಸ್ಟೇಷನ್ ಹಿಂದೆ…

Read More
Indian Railways Install Automatic Signalling System In Bengaluru

ಭಾರತೀಯ ರೈಲ್ವೆ ಇಲಾಖೆಯು ಬೆಂಗಳೂರಿನಲ್ಲಿ ಸ್ವಯಂಚಾಲಿತ ಸಿಗ್ನಲಿಂಗ್ ವ್ಯವಸ್ಥೆಯನ್ನು ಸ್ಥಾಪಿಸಲಿದೆ

ಹೆಚ್ಚಿನ ಜನರು ರೈಲು ಪ್ರಯಾಣವನ್ನು ಇಷ್ಟ ಪಡುತ್ತಾರೆ. ಕಡಿಮೆ ಖರ್ಚಿನಲ್ಲಿ ದೂರದ ಪ್ರಯಾಣವನ್ನು ತಡೆರಹಿತವಾಗಿ ಇರುವುದರಿಂದ ಹೆಚ್ಚಿನ ಜನರಿಗೆ ರೈಲು ಪ್ರಯಾಣ ಇಷ್ಟ. ಅಷ್ಟೇ ಅಲ್ಲದೆ ರೈಲು ಪ್ರಯಾಣದಲ್ಲಿ ಪ್ರಯಾಣದ ಆಯಾಸ ಕಡಿಮೆ ಆದ್ದರಿಂದ ರೈಲು ಸೇವೆ ಉಳಿದ ಸಾರಿಗೆ ಸೇವೆಗಳಿಗಿಂತ ಹೆಚ್ಚಿನ ಆದಾಯವನ್ನು ಹೊಂದಿದೆ. ಪ್ರಯಾಣಕ್ಕೆ ಮಾತ್ರವಲ್ಲ ಸರಕು ಸಾಗಾಣಿಕೆ ರೈಲು ಹೆಚ್ಚು ಉಪಯುಕ್ತ. ಪ್ರಯಾಣಿಕರು ಮತ್ತು ಸರಕು ಸಾಗಾಣಿಕೆ ಹೆಚ್ಚಾಗಿರುವುದರಿಂದ ಬೆಂಗಳೂರಿನಲ್ಲಿ ಸ್ವಯಂಚಾಲಿತ ಸಿಗ್ನಲಿಂಗ್ ವ್ಯವಸ್ಥೆಯನ್ನು ಸ್ಥಾಪಿಸಲಿದೆ . ಒಟ್ಟು ಆರು ವಿಭಾಗಗಳಲ್ಲಿ ರೈಲ್ವೆ…

Read More