ವರ್ತೂರು ಸಂತೋಷ್ ಅರೆಸ್ಟ್ ಆಗಿರೋದು ಬೇಕು ಅಂತಾನೆ ಮಾಡಿರೋದು! ಮಗನ ಬಗ್ಗೆ ತಾಯಿ ಮಂಜುಳಾ ಹೇಳಿದ್ದೇನು ಗೊತ್ತಾ?

ವರ್ತೂರು ಸಂತೋಷ್(Varthur Santhosh) ರೈತನಾಗಿ ಗುರುತಿಸಿಕೊಂಡು, ಸೋಷಿಯಲ್ ಮೀಡಿಯಾಗಳಲ್ಲಿ ಆಗಾಗ ಸುದ್ದಿಯಾಗುತ್ತಿದ್ದವರು, ನಂತರ ಬಿಗ್ ಬಾಸ್​ಗೆ ಎಂಟ್ರಿ ಆದಮೇಲೆ ಅವರಿಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿತ್ತು. ಆದ್ರೆ ಇದೀಗ ಕನ್ನಡ ಬಿಗ್ ಬಾಸ್ ಇತಿಹಾಸದಲ್ಲಿ ಹಿಂದೆಂದೂ ನಡೆಯದ ಘಟನೆ ದಸರಾ ಹಬ್ಬದ ಸಂಭ್ರಮದ ಮಧ್ಯೆ ನಡೆದುಹೋಗಿದೆ. ಕೊರಳಲ್ಲಿ ಧರಿಸಿದ ಚಿನ್ನದ ಸರದಲ್ಲಿ ಹುಲಿ ಉಗುರು ಧರಿಸಿದ್ದ ಆರೋಪದ ಮೇಲೆ ಬಿಗ್ ಬಾಸ್ ಮನೆಯೊಳಗೆ ಪ್ರವೇಶಿಸಿ ಸ್ಪರ್ಧಿಯಾಗಿದ್ದ ವರ್ತೂರು ಸಂತೋಷ್ ರನ್ನು ಅರಣ್ಯಾಧಿಕಾರಿ ಮತ್ತು ಪೊಲೀಸರು ಬಂಧಿಸಿದ್ದಾರೆ. ಸದ್ಯ ಬಿಗ್…

Read More