Raita Vidya Nidhi Scholarship 2024

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ರೈತ ವಿದ್ಯಾನಿಧಿ ವೇತನಕ್ಕೆ ಅರ್ಜಿ ಆಹ್ವಾನ..

ಕರ್ನಾಟಕ ರಾಜ್ಯ ಸರ್ಕಾರವು ಆರ್ಥಿಕವಾಗಿ ಹಿಂದುಳಿದ ಹಿನ್ನೆಲೆಯ ಮಕ್ಕಳ ಶಿಕ್ಷಣವನ್ನು ಬೆಂಬಲಿಸಲು ವಿವಿಧ ವಿದ್ಯಾರ್ಥಿವೇತನಗಳನ್ನು ಪರಿಚಯಿಸಿದೆ. ಅದುವೇ ಇತ್ತೀಚಿನ ಸ್ಕಾಲರ್‌ಶಿಪ್‌ಗಳಲ್ಲಿ ಒಂದಾಗಿದೆ ಈ ರೈತ ವಿದ್ಯಾನಿಧಿ ವಿದ್ಯಾರ್ಥಿವೇತನ(Raita Vidya Nidhi Scholarship). ಪ್ರಸ್ತುತ ಶಾಲಾ ಕಾಲೇಜುಗಳಲ್ಲಿ ತಮ್ಮ ಶಿಕ್ಷಣವನ್ನು ಮುಂದುವರಿಸುವ ವಿದ್ಯಾರ್ಥಿಗಳಿಗೆ ಲಭ್ಯವಿರುವ ಸರ್ಕಾರದ ಬೆಂಬಲ ಮತ್ತು ವಿದ್ಯಾರ್ಥಿವೇತನವನ್ನು ತಿಳಿದುಕೊಳ್ಳೋಣ. ಕರ್ನಾಟಕ ರಾಜ್ಯ ಸರ್ಕಾರವು ಒದಗಿಸುವ ರೈತ ವಿದ್ಯಾನಿಧಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವವರಿಗೆ, ವಿವರವಾದ ವಿವರ ಇಲ್ಲಿದೆ. ಅಗತ್ಯವಿರುವ ಶೈಕ್ಷಣಿಕ ಅರ್ಹತೆಗಳು, ಅರ್ಹ ತರಗತಿಗಳು,…

Read More