ಮಗನಿಗೆ ನನ್ನ ನೋವು ಗೊತ್ತಾಗಬಾರದು; ಅವ್ನು ಮನೆಗೆ ಬಂದು ಅಮ್ಮ ಅಂದಾಗ ಸಹಿಸಿಕೊಳ್ಳೋಕಾಗಿಲ್ಲ!

ವಿಧಿ ಯಾರ ಬಾಳಲ್ಲಿ ಹೇಗೆ ಕಣ್ಣ ಮುಚ್ಚಾಲೆ ಆಟ ಆಡುತ್ತೆ ಅಂತ ಊಹಿಸೋದು ಕಷ್ಟ. ಇವಗಿದ್ದೋರು ಇನ್ನೊಂದು ಕ್ಷಣಕ್ಕೆ ಇರ್ತಾರ ಅನ್ನೋದನ್ನ ನಂಬೋಕು ಕೂಡ ಕಷ್ಟವಾಗುವಂತೆ ವಿಧಿ ಸಾವಿನ ಆಟ ಆಡಿ ಎಲ್ಲವನ್ನ ಮುಗಿಸಿಬಿಡುತ್ತದೆ. ಹೌದು ಸ್ನೇಹಿತೆಯರ ಜೊತೆ ಬ್ಯಾಂಕಾಕ್​ಗೆ ಪ್ರವಾಸಕ್ಕೆ ತೆರಳಿದ್ದ ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಆಗಸ್ಟ್ 6ರಂದು ನಿಧನ ಹೊಂದಿದ್ದರು. ನಂತರ ಬ್ಯಾಂಕಾಕ್​ನಲ್ಲಿ ಮರಣೋತ್ತರ ಪರೀಕ್ಷೆಗಳು ಸೇರಿದಂತೆ ಇತರೆ ಎಲ್ಲ ಕಾನೂನು ನಿಯಮಗಳನ್ನು ಮುಗಿಸಿ ಮೃತದೇಹವನ್ನು ಕಾರ್ಗೊ ಮೂಲಕ ಬೆಂಗಳೂರಿಗೆ ತಂದು…

Read More

ಮಡದಿಯನ್ನ ನೆನೆದು ಅಕ್ಷರಶಃ ಮಗುವಾದ ರಾಘು; ಕೆಲ್ಸಕ್ಕೆ ಹಾಜರಾದ ರಾಘು ಯಾವತ್ತೂ ಕಣ್ಣೀರಾಕಲ್ಲ ಎಂದಿದ್ದೆಕೆ?

ಸ್ಯಾಂಡಲ್ವುಡ್ ನಾ ಚಿನ್ನಾರಿ ಮುತ್ತ ಮಡದಿ ಇಲ್ಲದೆ ಅಕ್ಷರಸ ನರಕಯಾತನೆ ಅನುಭವಿಸುತ್ತಿದ್ದಾರೆ. ಹೌದು ಪತ್ನಿಯ ನಿಧನದಿಂದ ಮೌನಕ್ಕೆ ಶರಣಾಗಿದ್ದ ವಿಜಯ್ ಮೊನ್ನೆಯಷ್ಟೇ ಸ್ಪಂದನಾ ಬಗ್ಗೆ ಭಾವುಕರಾಗಿ ವೀಡಿಯೋ ಮೂಲಕ ಮನದಾಳದ ಭಾವನೆಗಳನ್ನ ಅಕ್ಷರ ರೂಪಕ್ಕೆ ಇಳಿಸಿದ್ದರು. ಸ್ಪಂದನಾ ನೆನಪನ್ನ ತಮ್ಮೊಳಗಿನ ಪ್ರೀತಿಯನ್ನ ಅವರು ಬಿಚ್ಚಿಟ್ಟಿದ್ದರು. ಆ ಸಾಲುಗಳು ಅನೇಕರನ್ನು ಭಾವುಕರನ್ನಾಗಿಸಿದ್ದು ನಿಜ. ಸದ್ಯ ಇದೀಗ ಪತ್ನಿ ಸ್ಪಂದನಾ ಅಗಲಿಕೆಯ ಬಳಿಕ ಮೊದಲ ಬಾರಿ ವೇದಿಕೆಯಲ್ಲಿ ಕಾಣಿಸಿಕೊಂಡ ನಟ ವಿಜಯ್ ರಾಘವೇಂದ್ರ ಸ್ವಲ್ಪ ಸ್ವಲ್ಪವೇ ಎಲ್ಲದರಿಂದ ಆಚೆ ಬಂದು…

Read More