ಡಿಕೆಡಿ ಶೋಗೆ ವಾಪಸ್ ಎಂಟ್ರಿ ಕೊಟ್ಟ ರಾಘು! ಶೋಗೆ ಬಂದ ರಾಘು ನ ನೋಡಿ ಶಿವಣ್ಣ ಹೇಳಿದ್ದೇನು?

ಚಂದನವನದ ಚಿನ್ನಾರಿ ಮುತ್ತ, ಸದಾ ಹಸನ್ಮುಖಿ ನಮ್ಮ ನಗು ಮುಖದ ಸರದಾರ ವಿಜಯ್ ರಾಘವೇಂದ್ರ ಅವರ ಧರ್ಮಪತ್ನಿ ಸ್ಪಂದನ ವಿಜಯ್ ರಾಘವೇಂದ್ರ ಅವರು ತಮ್ಮ ಸ್ನೇಹಿತರೊಂದಿಗೆ ಪ್ರವಾಸಕ್ಕೆಂದು ಥೈಲ್ಯಾಂಡ್ ಹೋಗಿದ್ದಾಗ ಬ್ಯಾಂಕಾಕ್ನಲ್ಲಿ ಶಾಪಿಂಗ್ ಮುಗಿಸಿ ಬಂದು ಸುಸ್ತಾಗಿ ಮಲಗಿದವರು ಮತ್ತೆ ಮೇಲೇಳಲೆ ಇಲ್ಲ. ಮಲಗಿದ್ದಂತಹ ಸಂದರ್ಭದಲ್ಲಿ ಸ್ಪಂದನವರಿಗೆ ಲಘು ಹೃದಯಾಘಾತ ಸಂಭವಿಸಿ ಇಹಲೋಕ ತ್ಯಜಿಸಿದರು. ಸದ್ಯ ಸ್ಪಂದನಾ ಸಾವಿನ ನೋವಿನಿಂದ ಇನ್ನು ಕೂಡ ಚಿನ್ನಾರಿ ಮುತ್ತಾ ಹೊರ ಬಂದಿಲ್ಲ. ಯಾಕಂದ್ರೆ ವಿಜಯ್ ರಾಘವೇಂದ್ರ ನೋವು ಯಾರಿಗೆ ಬಾರದೆ…

Read More

ಮಗನಿಗೆ ನನ್ನ ನೋವು ಗೊತ್ತಾಗಬಾರದು; ಅವ್ನು ಮನೆಗೆ ಬಂದು ಅಮ್ಮ ಅಂದಾಗ ಸಹಿಸಿಕೊಳ್ಳೋಕಾಗಿಲ್ಲ!

ವಿಧಿ ಯಾರ ಬಾಳಲ್ಲಿ ಹೇಗೆ ಕಣ್ಣ ಮುಚ್ಚಾಲೆ ಆಟ ಆಡುತ್ತೆ ಅಂತ ಊಹಿಸೋದು ಕಷ್ಟ. ಇವಗಿದ್ದೋರು ಇನ್ನೊಂದು ಕ್ಷಣಕ್ಕೆ ಇರ್ತಾರ ಅನ್ನೋದನ್ನ ನಂಬೋಕು ಕೂಡ ಕಷ್ಟವಾಗುವಂತೆ ವಿಧಿ ಸಾವಿನ ಆಟ ಆಡಿ ಎಲ್ಲವನ್ನ ಮುಗಿಸಿಬಿಡುತ್ತದೆ. ಹೌದು ಸ್ನೇಹಿತೆಯರ ಜೊತೆ ಬ್ಯಾಂಕಾಕ್​ಗೆ ಪ್ರವಾಸಕ್ಕೆ ತೆರಳಿದ್ದ ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಆಗಸ್ಟ್ 6ರಂದು ನಿಧನ ಹೊಂದಿದ್ದರು. ನಂತರ ಬ್ಯಾಂಕಾಕ್​ನಲ್ಲಿ ಮರಣೋತ್ತರ ಪರೀಕ್ಷೆಗಳು ಸೇರಿದಂತೆ ಇತರೆ ಎಲ್ಲ ಕಾನೂನು ನಿಯಮಗಳನ್ನು ಮುಗಿಸಿ ಮೃತದೇಹವನ್ನು ಕಾರ್ಗೊ ಮೂಲಕ ಬೆಂಗಳೂರಿಗೆ ತಂದು…

Read More