ಸ್ಪಂದನಾ ಡೈರಿಯಲ್ಲಿ ಇದ್ದ ಬಹು ದೊಡ್ಡ ಆಸೆ ಏನ್ ಗೊತ್ತಾ? ಸ್ಪಂದನಾ ಸಾವಿನ ಬಳಿಕ ಡೈರಿಯಲ್ಲಿದ್ದ ವಿಷಯ ತಿಳಿಸಿದ ಸಂಬಂಧಿಕರು

ಚಿನ್ನಾರಿ ಮುತ್ತ ವಿಜಯ ರಾಘವೇಂದ್ರ ಬದುಕಿನಲ್ಲಿ ವಿಧಿಯು ಆಟವಾಡಿದೆ. ಜೀವಕ್ಕೆ ಜೀವ ಆಗಿದ್ದ ಪತ್ನಿ ಸ್ಪಂದನ ಅವರನ್ನ ಕ್ರೂರ ವಿಧಿ ಕಿತ್ತುಕೊಂಡಿದ್ದಾನೆ. ಕುಟುಂಬ ಸದಸ್ಯರು ಹಾಗು ಸ್ನೇಹಿತರ ಜೊತೆ ಥೈಲ್ಯಾಂಡ್ ನ ಬ್ಯಾಂಕಾಕ್ ಪ್ರವಾಸಕ್ಕೆ ಹೋಗಿದ್ದ ಸ್ಪಂದನ ಅವರು ಅಲ್ಲಿಯೇ ಬದುಕಿನ ಯಾತ್ರೆ ಮುಗಿಸಿದ್ದಾರೆ. ರಾತ್ರಿ ಮಲಗಿದ್ದ ಸ್ಪಂದನ ಅವರಿಗೆ ತೀವ್ರ ಹೃದಯಾಘಾತವಾಗಿದ್ದು, ಮತ್ತೆ ಮೇಲೆ ಏಳಲೇ ಇಲ್ಲ. ಈ ಸುದ್ಧಿಯು ಅವರ ಕುಟುಂಬಕ್ಕೆ ಬಹುದೊಡ್ಡ ಆಘಾತವನ್ನುಂಟು ಮಾಡಿದೆ. ಇದೀಗ ವಿಜಯ ರಾಘವೇಂದ್ರ ಅವರು ಪತ್ನಿಯನ್ನ ಕಳೆದುಕೊಂಡು…

Read More

ಹೇಗಿತ್ತು ಗೊತ್ತಾ ವಿಜಯ್ ರಾಘವೇಂದ್ರ ಹಾಗೂ ಸ್ಪಂದನ ಲವ್ ಸ್ಟೋರಿ; ವಿಜಯ್ ರಾಘವೇಂದ್ರ ಬಾಳಿನಲ್ಲಿ ಸ್ಪಂದನ ಎಂಟ್ರಿ ಹೇಗಾಯಿತು ಗೊತ್ತಾ?

ಇತ್ತೀಚಿನ ದಿನಗಳಲ್ಲಿ ಬಹಳ ಜನರಿಗೆ ಈ ಹೃದಯಾಘಾತ ಒಂದು ರೀತಿಯ ಪಿಡುಗು ಅಂತಲೇ ಹೇಳಬಹುದು. ಬಹಳ ಚಿಕ್ಕ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿ ಹೋಗ್ತಿದ್ದಾರೆ. ಈಗಂತೂ ಸಾವು ಯಾರಿಗೆ ಯಾವಾಗ ಹೇಗೆ ಬರುತ್ತೆ ಅಂತಲೇ ಹೇಳೋಕಾಗೋದಿಲ್ಲ. ಇದೀಗ ಇಂತದ್ದೇ ಒಂದು ವಿಚಿತ್ರ ಘೋರ ಘಟನೆ ಇದೀಗ ನಟ ವಿಜಯ್ ರಾಘವೇಂದ್ರ ಮನೆಯಲ್ಲಿ ನಡೆದೇ ಹೋಗಿದೆ. ಮಡದಿ ಅಂದ್ರೆ ಪ್ರಾಣ ಬಿಡ್ತಿದ್ದ ಚಿನ್ನಾರಿ ಮುತ್ತಾ ಅವರ ಪತ್ನಿಯ ಪ್ರಾಣವನ್ನೇ ವಿಧಿ ಕಸಿದುಕೊಂಡು ಬಿಟ್ಟಿದೆ. ಹೌದು ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ…

Read More