Arun Yogiraj

ಮೈಸೂರಿನಲ್ಲಿರುವ ವಿಷ್ಣುವರ್ಧನ್ ಪುತ್ಥಳಿ ತಯಾರಿಸಿದ್ದು ಅರುಣ್ ಯೋಗರಾಜ್..

ಅರುಣ್ ಯೋಗರಾಜ್ ಅವರ ಬಗ್ಗೆ ಒಂದೊಂದು ರೀತಿಯ ಹೊಸ ವಿಷಯಗಳು ಅವರು ಮಾಡಿದ ಸಾಧನೆಗಳ ಬಗ್ಗೆ ಚರ್ಚೆ ಆಗುತ್ತಲೇ ಇದೆ. ಭಾರತದ ಭವ್ಯತೆಯ ಸಂಕೇತವಾದ ರಾಮ ಮಂದಿರದ ರಾಮ ಲಲ್ಲಾ ನ ಮೂರ್ತಿ ಕೆತ್ತನೆಯನ್ನು ಅರುಣ್ ಯೋಗಿರಾಜ್ ಮಾಡಿದ್ದಾರೆ. ಮೂರು ಶಿಲ್ಪಿಗಳು ಕೆತ್ತಿರುವ ಬಲರಾಮನ ಮೂರ್ತಿಯಲ್ಲಿ ಗರ್ಭಗುಡಿಯಲ್ಲಿ ವಿರಾಜಿಸುತ್ತ ಇರುವುದು ಅರುಣ್ ಯೋಗಿರಾಜ್ ಅವರು ಕೆತ್ತನೆಯ ಬಾಲ ರಾಮನ ಮೂರ್ತಿ. ಇಡೀ ವಿಶ್ವ ಇವರ ಶಿಲ್ಪ ಕಲೆಯನ್ನು ಮೆಚ್ಚಿಕೊಂಡಿದೆ. ರಾಮನ ವಿಗ್ರಹ ಕೆತ್ತನೆಗೆ ಮೊದಲು ಈಗಾಗಲೇ ಅರುಣ್…

Read More

Avinash: ಮಾಳವಿಕಾ-ಅವಿನಾಶ್ ಮನೆಯ ದೇವರ ಮನೆಯಲ್ಲಿ ವಿಷ್ಣುವರ್ಧನ್ ಫೋಟೋ ಇಟ್ಟಿರುವುದು ಯಾಕೆ?

Avinash: ಈ ವಾರದ ವೀಕೆಂಡ್ ವಿತ್ ರಮೇಶ್​ ಕಾರ್ಯಕ್ರಮ ದಲ್ಲಿ ಈ ವಾರದ ಅತಿಥಿಯಾಗಿ ನಟ ಅವಿನಾಶ್ ಅವ್ರು ಸಾಧಕರ ಕುರ್ಚಿಯನ್ನೆರಿದ್ರು. ಈ ಸಂಚಿಕೆ ತುಂಬಾ ಅದ್ಭುತವಾಗಿ ಮುಡಿಬಂದಿದೆ. ಹೌದು ಈ ಸಂಚಿಕೆ ಯಲ್ಲಿ ತಮ್ಮ ಜೀವನದ ಅನೇಕ ಸಂಗತಿಗಳನ್ನು ವೀಕ್ಷಕರ ಮುಂದಿಟ್ರು ಅದರಲ್ಲಿ ವಿಷ್ಣುದಾದಾ ಬಗೆಗಿನ ಇಂಟರ್ಸ್ಟ್ಟಿಂಗ್ ವಿಷಯ ಒಂದನ್ನ ಬಿಚ್ಚಿಟ್ಟಿದ್ದಾರೆ. ಹಾಗಾದ್ರೆ ವಿಷ್ಣುವರ್ಧನ್ ಅವ್ರು ಹಾಗೂ ಇವ್ರ ಕುಟುಂಬಕ್ಕೂ ಇರೋ ನಂಟಾದ್ರೂ ಏನು, ವಿಷ್ಣು ದಾದ ನಮ್ಮ ಪಾಲಿನ ದೇವ್ರು ಅಂದಿದ್ದೆಕೆ ನೋಡೋಣ ಬನ್ನಿ….

Read More