Yuvanidhi Yojana Registration

ಯುವನಿಧಿ ಯೋಜನೆಯ ಚಾಲನೆಗೆ ಕ್ಷಣಗಣನೆ, ನೀವು ಅರ್ಹರಾಗಿದ್ದರೆ ನಿಮ್ಮ ಹೆಸರನ್ನು ಹೀಗೆ ನೋಂದಾಯಿಸಿಕೊಳ್ಳಿ.

ರಾಜ್ಯ ಸರ್ಕಾರವು ಪದವೀಧರರು ಮತ್ತು ಡಿಪ್ಲೊಮಾ ಹೊಂದಿರುವವರಿಗೆ ಐದನೇ ಖಾತರಿ ಯುವನಿಧಿ ಯೋಜನೆ (Yuvanidhi Yojana) ಜಾರಿಗೊಳಿಸುತ್ತಿದೆ. ಇದಕ್ಕಾಗಿ ದಿನಾಂಕವನ್ನು ಸಹ ನಿಗದಿಪಡಿಸಲಾಗಿದೆ ಮತ್ತು ನೋಂದಣಿ ಡಿಸೆಂಬರ್ 26 ರಂದು ಪ್ರಾರಂಭವಾಗುತ್ತದೆ. ಇದರ ಜೊತೆಗೆ, ನೀವು ಬಾಪೂಜಿ ಸೇವಾ ಕೇಂದ್ರ ಮತ್ತು ಕರ್ನಾಟಕ ಒನ್‌ನಂತಹ ಇತರ ಸೇವಾ ಕೇಂದ್ರಗಳಲ್ಲಿ ನೋಂದಾಯಿಸಿಕೊಳ್ಳಬಹುದು. ಈ ಯೋಜನೆಗೆ ನೋಂದಾಯಿಸುವುದರಿಂದ ಯಾವುದೇ ರೀತಿಯ ಶುಲ್ಕವನ್ನು ಕಟ್ಟಬೇಕೆಂದಿಲ್ಲ. ಕಾಲೇಜು ಮುಗಿಸಿದ ನಂತರ ಮತ್ತು 6 ತಿಂಗಳವರೆಗೆ ಕೆಲಸ ಸಿಗದೆ ಇರುವ ಯುವಕ ಯುವತಿಯರಿಗೆ ಇದು…

Read More

ಯುವನಿಧಿ ಯೋಜನೆ ಜಾರಿಗೆ ಅಧಿಕೃತ ಆದೇಶ- ರಾಜ್ಯ ಸರ್ಕಾರದಿಂದ ಸಿಗುವ ಯೋಜನೆಯ ಲಾಭಗಳೇನು ಗೊತ್ತಾ?

Yuva Nidhi: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಚುನಾವಣೆಗೂ ಮುನ್ನ ಕೊಟ್ಟ ಭರವಸೆಗಳನ್ನ ಒಂದೊಂದಾಗಿ ಜಾರಿಗೊಳಿಸಲು ಮುಂದಾಗಿದೆ. ಹೌದು ಕೊಟ್ಟಿರುವ ಐದು ಗ್ಯಾರಂಟಿಗಳ ಪೈಕಿ ಒಂದಾಗಿರುವ ಕರ್ನಾಟಕ ಯುವನಿಧಿ ಯೋಜನೆ ಅನುಷ್ಠಾನದ ಸಲುವಾಗಿ ಸರ್ಕಾರ ಆದೇಶ ಹೊರಡಿಸಿದೆ. ಅಧಿಕೃತವಾಗಿ ಸಿದ್ದು ಸರ್ಕಾರ ಯುವನಿಧಿ ಯೋಜನೆಯ ಚಾಲನೆಗೆ ಹಸಿರು ನಿಶಾನೆ ತೋರಿಸಿದ್ದು, ಯೋಜನೆಯ ಲಾಭವನ್ನ ಇದೀಗ ಅರ್ಹರು ಪಡೆಯಬಹುದಾಗಿದೆ. ಇನ್ನು ರಾಜ್ಯದಲ್ಲಿ 2022-23ನೇ ಸಾಲಿನಲ್ಲಿ ತೇರ್ಗಡೆಯಾದ ಪದವೀಧರ ನಿರುದ್ಯೋಗಿಗಳಿಗೆ ಮಾಸಿಕವಾಗಿ ಧನಸಹಾಯ ಮಾಡುವ ಉದ್ದೇಶದಿಂದ ನಿರುದ್ಯೋಗಿ ಭತ್ಯೆ ಎಂಬಂತೆ…

Read More