Yuva Nidhi Scheme

ಯುವನಿಧಿ ಹಣವನ್ನು ಪಡೆಯುವವರು ಪ್ರತಿ ತಿಂಗಳು ಸ್ವಯಂ ಘೋಷಿತ ನಿರೋದ್ಯೋಗ ಪ್ರಮಾಣ ಪತ್ರ ನೀಡಬೇಕು..

Yuva Nidhi Scheme: ಕಾಂಗ್ರೆಸ್ ಸರಕಾರವು ಚುನಾವಣಾ ಪ್ರಚಾರದ ವೇಳೆ 5 ಗ್ಯಾರೆಂಟಿ ಯೋಜನೆಗಳನ್ನು ಜನರಿಗೆ ನೀಡುವುದಾಗಿ ಹೇಳುತ್ತಿ . ನುಡಿದ ಮಾತಿನಂತೆ ಈಗ ಅನ್ನಭಾಗ್ಯ , ಗೃಹಲಕ್ಷ್ಮಿ , ಹಾಗೂ ಮಹಿಳೆಯರು ಉಚಿತ ಬಸ್ ಪ್ರಯಾಣ ಈಗಾಗಲೇ ಜಾರಿಯಲ್ಲಿ ಇದೆ. ಈಗ ಯುವನಿಧಿ ಯೋಜನೆಗೆ(Yuva Nidhi Scheme) ಅರ್ಜಿ ಆಹ್ವಾನ ಮಾಡಿದೆ . ಮಾರ್ಚ್ ಅಂತ್ಯದ ಒಳಗೆ ನಾಲ್ಕು ಲಕ್ಷ ನೋಂದಣಿಯ ಗುರಿಯನ್ನು ಸರ್ಕಾರ ಹೊಂದಿದೆ. ಯುವನಿಧಿ ಯೋಜನೆ ಬಗ್ಗೆ ಒಂದಿಷ್ಟು ಮಾಹಿತಿ:- ನಿರುದ್ಯೋಗದ ಸಮಸ್ಯೆಯಿಂದ…

Read More

ಯುವನಿಧಿ ಯೋಜನೆ ಜಾರಿಗೆ ವೇದಿಕೆ ಸಜ್ಜು; ಅರ್ಜಿ ಸಲ್ಲಿಸಲು ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ..

Yuvanidi Yojana: ರಾಜ್ಯ ಸರ್ಕಾರದ ಯೋಜನೆಯದ ಯುವನಿಧಿ ಯೋಜನೆಯ ಮೂಲಕ ನಿರುದ್ಯೋಗಿಗಳು ಮಾಸಿಕ ಭತ್ಯೆಯನ್ನು ಪಡೆಯಬಹುದು ಇದು ಎಲ್ಲರಿಗೂ ಗೊತ್ತಿರುವ ವಿಚಾರವೇ ಆಗಿದೆ ಆದರೆ ಫಲಾನುಭವಿಗಳು ಯಾವ ಯಾವ ದಾಖಲೆಗಳನ್ನ ಒಪ್ಪಿಸಬೇಕಾಗುತ್ತದೆ ಈ ಸಂದರ್ಭದಲ್ಲಿ ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಿ ಕೊಡುತ್ತೇವೆ. ಈ ಯೋಜನೆಯಲ್ಲಿ ಆಗಸ್ಟೇ ಓದು ಮುಗಿಸಿದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳ ಮಾಸಿಕ ವೇತನವನ್ನು ನೀಡಲಾಗುತ್ತೆ. ಓದು ಮುಗಿದ ನಂತರ ಕೆಲಸ ಸಿಕ್ಕದೆ ಇದ್ದ ಪಕ್ಷದಲ್ಲಿ ಈ ವೇತನವನ್ನು ನೀಡಲಾಗುತ್ತದೆ. ನೀವು ಉದ್ಯೋಗ ಪಡೆಯುವವರೆಗೂ…

Read More

Yuva Nidhi Scheme: ಡಿಪ್ಲೋಮಾ ಹಾಗೂ ಪದವೀಧರರಿಗೆ ಸಿಹಿಸುದ್ದಿ; ಯುವನಿಧಿ ಜಾರಿ ಬಗ್ಗೆ ಸಿ.ಎಂ ಘೋಷಣೆ

Yuva Nidhi Scheme: ಡಿಪ್ಲೋಮಾ ಹಾಗೂ ಪದವಿಯನ್ನು ಮುಗಿಸಿದ್ದು, ಉದ್ಯೋಗ ಸಿಗದೇ ಮನೆಯಲ್ಲೇ ಇರುವ ಯುವಕ, ಯುವತಿಯರಿಗೆ ಸರ್ಕಾರದಿಂದ ಮಾಸಿಕ ಹಣ ನೀಡುವ ಬಗ್ಗೆ ಘೋಷಣೆಯಾಗಿದೆ. ಡಿಪ್ಲೋಮಾ ಪದವಿಯನ್ನು ಮುಗಿಸಿ ನಿರುದ್ಯೋಗಿಯಾಗಿದ್ದ ಗಂಡು ಮಕ್ಕಳು ಹಾಗೂ ಹೆಣ್ಣು ಮಕ್ಕಳಿಗೆ ಯುವನಿಧಿ ಯೋಜನೆಯನ್ನ ಡಿಸೆಂಬರ್ ನಲ್ಲಿ ಜಾರಿಗೊಳಿಸಲಾಗುವುದು ಎಂದು ಸಿದ್ದರಾಮಯ್ಯನವರು ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯನವರು, ವಿದ್ಯೆಯನ್ನ ಮುಗಿಸಿ ಆರು ತಿಂಗಳುಗಳ ಕಾಲ ಉದ್ಯೋಗ ಸಿಗದೆ ಮನೆಯಲ್ಲಿ ಕುಳಿತ ಗಂಡು ಹಾಗೂ ಹೆಣ್ಣು ಮಕ್ಕಳಿಗಾಗಿ ಮಾಸಿಕ ಭತ್ಯೆಯನ್ನ…

Read More

ಯುವನಿಧಿ ಯೋಜನೆ ಜಾರಿಗೆ ಅಧಿಕೃತ ಆದೇಶ- ರಾಜ್ಯ ಸರ್ಕಾರದಿಂದ ಸಿಗುವ ಯೋಜನೆಯ ಲಾಭಗಳೇನು ಗೊತ್ತಾ?

Yuva Nidhi: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಚುನಾವಣೆಗೂ ಮುನ್ನ ಕೊಟ್ಟ ಭರವಸೆಗಳನ್ನ ಒಂದೊಂದಾಗಿ ಜಾರಿಗೊಳಿಸಲು ಮುಂದಾಗಿದೆ. ಹೌದು ಕೊಟ್ಟಿರುವ ಐದು ಗ್ಯಾರಂಟಿಗಳ ಪೈಕಿ ಒಂದಾಗಿರುವ ಕರ್ನಾಟಕ ಯುವನಿಧಿ ಯೋಜನೆ ಅನುಷ್ಠಾನದ ಸಲುವಾಗಿ ಸರ್ಕಾರ ಆದೇಶ ಹೊರಡಿಸಿದೆ. ಅಧಿಕೃತವಾಗಿ ಸಿದ್ದು ಸರ್ಕಾರ ಯುವನಿಧಿ ಯೋಜನೆಯ ಚಾಲನೆಗೆ ಹಸಿರು ನಿಶಾನೆ ತೋರಿಸಿದ್ದು, ಯೋಜನೆಯ ಲಾಭವನ್ನ ಇದೀಗ ಅರ್ಹರು ಪಡೆಯಬಹುದಾಗಿದೆ. ಇನ್ನು ರಾಜ್ಯದಲ್ಲಿ 2022-23ನೇ ಸಾಲಿನಲ್ಲಿ ತೇರ್ಗಡೆಯಾದ ಪದವೀಧರ ನಿರುದ್ಯೋಗಿಗಳಿಗೆ ಮಾಸಿಕವಾಗಿ ಧನಸಹಾಯ ಮಾಡುವ ಉದ್ದೇಶದಿಂದ ನಿರುದ್ಯೋಗಿ ಭತ್ಯೆ ಎಂಬಂತೆ…

Read More