Yuva Nidhi Scheme

ಪ್ರತಿ ತಿಂಗಳ ಯುವನಿಧಿ ಹಣ ಪಡೆಯಲು ಈ ಕೆಲಸ ಕಡ್ಡಾಯವಾಗಿ ಮಾಡಬೇಕು.

ರಾಜ್ಯ ಸರ್ಕಾರವು ಗ್ಯಾರೆಂಟಿ ಯೋಜನೆಗಳನ್ನು ಜನರಿಗೆ ನೀಡುತ್ತಿದೆ. ಈಗಾಗಲೇ ನಿರುದ್ಯೋಗಿಗಳಿಗೆ ಧನ ಸಹಾಯ ನೀಡುವ ಯುವನಿಧಿ ಯೋಜನೆಯು(Yuva Nidhi Scheme) ಅನುಷ್ಠಾನಕ್ಕೆ ಬಂದಿದೆ. ಯುವನಿಧಿ ಯೋಜನೆಯ ನಿಯಮದ ಪ್ರಕಾರ ಪ್ರತಿ ತಿಂಗಳು ನಿರುದ್ಯೋಗಿಗಳು ತಾವು ಯಾವುದೇ ಕೆಲಸ ಮಾಡುತ್ತಿಲ್ಲ ಅಥವಾ ಉನ್ನತ ಶಿಕ್ಷಣಕ್ಕೆ ಜಾಯಿನ್ ಆಗಿಲ್ಲ ಎಂಬ ಮಾಹಿತಿಯ ಪತ್ರವನ್ನು ಆನ್ಲೈನ್ ಮೂಲಕ ನೀಡಬೇಕು. ಅದರ ವಿಷಯವಾಗಿ ಈಗ ಕರ್ನಾಟಕ ರಾಜ್ಯ ಸರ್ಕಾರವು ಮತ್ತೆ ಅಧಿಸೂಚನೆ ಹೊರಡಿಸಿದೆ. ರಾಜ್ಯ ಸರ್ಕಾರದ ಅಧಿಸೂಚನೆ ಏನು?: ಈಗಾಗಲೇ ಸೇವಾಸಿಂಧು ಪೋರ್ಟಲ್‌…

Read More
Yuva Nidhi Scheme

ಯುವನಿಧಿ ಹಣ ಬರಬೇಕು ಅಂದ್ರೆ ಪ್ರತಿ ತಿಂಗಳು ಸ್ವಯಂ ಘೋಷಿತ ನಿರುದ್ಯೋಗಿ ಪ್ರಮಾಣ ಪತ್ರ ನೀಡಲೇಬೇಕು

ಯುವನಿಧಿ ಯೋಜನೆಯು(Yuva Nidhi Scheme) ಕರ್ನಾಟಕ ರಾಜ್ಯ ಸರ್ಕಾರವು ನಿರುದ್ಯೋಗಿ ಯುವಕರಿಗೆ ಸಹಾಯಧನ ನೀಡುವ ಯೋಜನೆ ಆಗಿದೆ. ರಾಜ್ಯ ಸರ್ಕಾರದ ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾಗಿರುವ ಯುವನಿಧಿ ಯೋಜನೆಯ ಈಗಾಗಲೇ ಜಾರಿಯಲ್ಲಿ ಇದ್ದು. ಹಲವಾರು ಫಲಾನುಭವಿಗಳು ಈಗಾಗಲೇ ಯುವನಿಧಿ ಯೋಜನೆಯ ಹಣವನ್ನು ಪಡೆದಿದ್ದಾರೆ.. ಸ್ವಯಂ ಘೋಷಿತ ನಿರುದ್ಯೋಗಿ ಪ್ರಮಾಣ ಪತ್ರ ಏಕೆ ಸಲ್ಲಿಸಬೇಕು? ಸ್ವಯಂ ಘೋಷಿತ ನಿರುದ್ಯೋಗಿ ಪ್ರಮಾಣ ಪತ್ರ ಎಂದರೆ ಯುವನಿಧಿ ಯೋಜನೆಯಲ್ಲಿ(Yuva Nidhi Scheme) ಪದವಿ ಅಥವಾ ಡಿಪ್ಲೊಮಾ ಮುಗಿಸಿದ ಅಭ್ಯರ್ಥಿಗಳು ಎಲ್ಲಿಯೂ ಉದ್ಯೋಗ ದೊರಕದೆ…

Read More

ಡಿಪ್ಲೋಮಾ ಹಾಗೂ ಪದವೀಧರರಿಗೆ ಸಿಹಿ ಸುದ್ದಿ ಯುವನಿಧಿ ಯೋಜನೆ ಜಾರಿಗೆ ಮೂಹೂರ್ತ ಫಿಕ್ಸ್

ಭಾರತದಲ್ಲಿ ನಿರುದ್ಯೋಗದ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಶಿಕ್ಷಣ ಮುಗಿಸಿಯೂ ಕೂಡ ಮನೆಯಲ್ಲೇ ಇರುವಂತಹ ಪರಿಸ್ಥಿತಿ ಎದುರಾಗುತ್ತಿದೆ. ಕೆಲಸಕ್ಕಾಗಿ ಹುಡುಕಾಟ ಜಾಸ್ತಿಯಾಗಿದೆ. ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಮೇಲೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಮಹಿಳೆಯರಿಗಾಗಲಿ, ವೃದ್ಧರಿಗೆ, ಬಡ ರೇಖೆಗಳಿಗಿಂತ ಕೆಳಗಡೆ ಇರುವವರಿಗೆ ಹಾಗೂ ಮಕ್ಕಳಿಗೆ, ವಿದ್ಯಾರ್ಥಿಗಳಿಗೆ ಹೀಗೆ ಇನ್ನು ಅನೇಕ ರೀತಿಯಲ್ಲಿ ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಿದೆ. ಹಾಗೆಯೇ ನಿರುದ್ಯೋಗಿಗಳಿಗೂ ಕೂಡ ಒಂದು ಯೋಜನೆಯನ್ನು ಜಾರಿಗೊಳಿಸಿದೆ ಅದೇ “ಯುವ ನಿಧಿ” ಯೋಜನೆ(Yuva Nidhi Yojana). ಈ ಯೋಜನೆಯಲ್ಲಿ…

Read More