Yuva Nidhi Scheme

ಯುವನಿಧಿ ಹಣ ಬರಬೇಕು ಅಂದ್ರೆ ಪ್ರತಿ ತಿಂಗಳು ಸ್ವಯಂ ಘೋಷಿತ ನಿರುದ್ಯೋಗಿ ಪ್ರಮಾಣ ಪತ್ರ ನೀಡಲೇಬೇಕು

ಯುವನಿಧಿ ಯೋಜನೆಯು(Yuva Nidhi Scheme) ಕರ್ನಾಟಕ ರಾಜ್ಯ ಸರ್ಕಾರವು ನಿರುದ್ಯೋಗಿ ಯುವಕರಿಗೆ ಸಹಾಯಧನ ನೀಡುವ ಯೋಜನೆ ಆಗಿದೆ. ರಾಜ್ಯ ಸರ್ಕಾರದ ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾಗಿರುವ ಯುವನಿಧಿ ಯೋಜನೆಯ ಈಗಾಗಲೇ ಜಾರಿಯಲ್ಲಿ ಇದ್ದು. ಹಲವಾರು ಫಲಾನುಭವಿಗಳು ಈಗಾಗಲೇ ಯುವನಿಧಿ ಯೋಜನೆಯ ಹಣವನ್ನು ಪಡೆದಿದ್ದಾರೆ.. ಸ್ವಯಂ ಘೋಷಿತ ನಿರುದ್ಯೋಗಿ ಪ್ರಮಾಣ ಪತ್ರ ಏಕೆ ಸಲ್ಲಿಸಬೇಕು? ಸ್ವಯಂ ಘೋಷಿತ ನಿರುದ್ಯೋಗಿ ಪ್ರಮಾಣ ಪತ್ರ ಎಂದರೆ ಯುವನಿಧಿ ಯೋಜನೆಯಲ್ಲಿ(Yuva Nidhi Scheme) ಪದವಿ ಅಥವಾ ಡಿಪ್ಲೊಮಾ ಮುಗಿಸಿದ ಅಭ್ಯರ್ಥಿಗಳು ಎಲ್ಲಿಯೂ ಉದ್ಯೋಗ ದೊರಕದೆ…

Read More
Yuva Nidhi Scheme

ಯುವನಿಧಿ ಹಣವನ್ನು ಪಡೆಯುವವರು ಪ್ರತಿ ತಿಂಗಳು ಸ್ವಯಂ ಘೋಷಿತ ನಿರೋದ್ಯೋಗ ಪ್ರಮಾಣ ಪತ್ರ ನೀಡಬೇಕು..

Yuva Nidhi Scheme: ಕಾಂಗ್ರೆಸ್ ಸರಕಾರವು ಚುನಾವಣಾ ಪ್ರಚಾರದ ವೇಳೆ 5 ಗ್ಯಾರೆಂಟಿ ಯೋಜನೆಗಳನ್ನು ಜನರಿಗೆ ನೀಡುವುದಾಗಿ ಹೇಳುತ್ತಿ . ನುಡಿದ ಮಾತಿನಂತೆ ಈಗ ಅನ್ನಭಾಗ್ಯ , ಗೃಹಲಕ್ಷ್ಮಿ , ಹಾಗೂ ಮಹಿಳೆಯರು ಉಚಿತ ಬಸ್ ಪ್ರಯಾಣ ಈಗಾಗಲೇ ಜಾರಿಯಲ್ಲಿ ಇದೆ. ಈಗ ಯುವನಿಧಿ ಯೋಜನೆಗೆ(Yuva Nidhi Scheme) ಅರ್ಜಿ ಆಹ್ವಾನ ಮಾಡಿದೆ . ಮಾರ್ಚ್ ಅಂತ್ಯದ ಒಳಗೆ ನಾಲ್ಕು ಲಕ್ಷ ನೋಂದಣಿಯ ಗುರಿಯನ್ನು ಸರ್ಕಾರ ಹೊಂದಿದೆ. ಯುವನಿಧಿ ಯೋಜನೆ ಬಗ್ಗೆ ಒಂದಿಷ್ಟು ಮಾಹಿತಿ:- ನಿರುದ್ಯೋಗದ ಸಮಸ್ಯೆಯಿಂದ…

Read More
Yuva Nidhi Yojana first installment

ಯುವ ನಿಧಿ ಯೋಜನೆಗೆ ಅಧಿಕೃತ ಚಾಲನೆ; ಸಿಎಂ ಸಿದ್ದರಾಮಯ್ಯರಿಂದ ಚಾಲನೆ, ಹಣ ಜಮೆ.

ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳ ಪೈಕಿ ಯುವನಿಧಿ ಯೋಜನೆಯೂ ಒಂದಾಗಿದೆ. ಈಗಾಗಲೇ ನಾಲ್ಕು ಗ್ಯಾರಂಟಿಗಳನ್ನು ಸರ್ಕಾರ ಜಾರಿಗೆ ತಂದಿದೆ. ಇದೀಗ ಐದನೇ ಗ್ಯಾರಂಟಿ ಯುವನಿಧಿ ಜಾರಿಗೊಳಿಸಲಿದೆ. ಈ ಯೋಜನೆಯ ಪ್ರಕಾರ ನಿರುದ್ಯೋಗಿ ಪದವೀಧರ ಹಾಗೂ ಡಿಪ್ಲೋಮಾ ಪದವೀಧರರಿಗೆ ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ 2 ವರ್ಷದವರೆಗೆ ಪ್ರತಿ ತಿಂಗಳು ಸರ್ಕಾರ ಭತ್ಯೆ ನೀಡುತ್ತದೆ. ಪದವೀಧರರಿಗೆ ಪ್ರತಿ ತಿಂಗಳು 3,000 ರೂಪಾಯಿ ನೀಡಿದರೆ, ಡಿಪ್ಲೋಮಾ ಪದವೀಧರರಿಗೆ 1,500 ರೂಪಾಯಿ ನೀಡಲಾಗುತ್ತದೆ. ಇನ್ನು ಸ್ವಾಮಿ ವಿವೇಕಾನಂದರ ಜಯಂತಿಯಂದೇ ರಾಜ್ಯ ಕಾಂಗ್ರೆಸ್…

Read More
Yuva Nidhi Scheme

Yuva Nidhi Scheme: ಇಂದಿನಿಂದ ಪ್ರಾರಂಭವಾದ ಯುವನಿಧಿ ಯೋಜನೆಗೆ ಅರ್ಜಿಯನ್ನು ಸಲ್ಲಿಸುವುದು ಹೇಗೆ?

Yuva Nidhi Scheme: ಕರ್ನಾಟಕ ರಾಜ್ಯ ಸರ್ಕಾರ ಇಂದು ಯುವನಿಧಿ ಯೋಜನೆಯನ್ನು ಪ್ರಾರಂಭಿಸಿದೆ. ಇದು ಅವರ ದೊಡ್ಡ ಖಾತರಿ ಯೋಜನೆಗಳಲ್ಲಿ ಒಂದಾಗಿದೆ. ಈ ಯೋಜನೆಯು ಯುವಕರಿಗಾಗಿ ಮತ್ತು ಉದ್ಯೋಗವಿಲ್ಲದ ಯುವತಿಯರಿಗೆ ಇದು ಹಣವನ್ನು ನೀಡುತ್ತದೆ. ನೀವು ಈಗ ಈ ಯೋಜನೆಗೆ ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಬಹುದು. ಇಂದು (ಡಿಸೆಂಬರ್ 26) ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಯುವ ನಿಧಿ ಯೋಜನೆ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಲಿದ್ದಾರೆ….

Read More