Yuva Nidhi Scheme

Yuva Nidhi Scheme: ಇಂದಿನಿಂದ ಪ್ರಾರಂಭವಾದ ಯುವನಿಧಿ ಯೋಜನೆಗೆ ಅರ್ಜಿಯನ್ನು ಸಲ್ಲಿಸುವುದು ಹೇಗೆ?

Yuva Nidhi Scheme: ಕರ್ನಾಟಕ ರಾಜ್ಯ ಸರ್ಕಾರ ಇಂದು ಯುವನಿಧಿ ಯೋಜನೆಯನ್ನು ಪ್ರಾರಂಭಿಸಿದೆ. ಇದು ಅವರ ದೊಡ್ಡ ಖಾತರಿ ಯೋಜನೆಗಳಲ್ಲಿ ಒಂದಾಗಿದೆ. ಈ ಯೋಜನೆಯು ಯುವಕರಿಗಾಗಿ ಮತ್ತು ಉದ್ಯೋಗವಿಲ್ಲದ ಯುವತಿಯರಿಗೆ ಇದು ಹಣವನ್ನು ನೀಡುತ್ತದೆ. ನೀವು ಈಗ ಈ ಯೋಜನೆಗೆ ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಬಹುದು. ಇಂದು (ಡಿಸೆಂಬರ್ 26) ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಯುವ ನಿಧಿ ಯೋಜನೆ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಲಿದ್ದಾರೆ….

Read More

ಡಿಪ್ಲೋಮಾ ಹಾಗೂ ಪದವೀಧರರಿಗೆ ಸಿಹಿ ಸುದ್ದಿ ಯುವನಿಧಿ ಯೋಜನೆ ಜಾರಿಗೆ ಮೂಹೂರ್ತ ಫಿಕ್ಸ್

ಭಾರತದಲ್ಲಿ ನಿರುದ್ಯೋಗದ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಶಿಕ್ಷಣ ಮುಗಿಸಿಯೂ ಕೂಡ ಮನೆಯಲ್ಲೇ ಇರುವಂತಹ ಪರಿಸ್ಥಿತಿ ಎದುರಾಗುತ್ತಿದೆ. ಕೆಲಸಕ್ಕಾಗಿ ಹುಡುಕಾಟ ಜಾಸ್ತಿಯಾಗಿದೆ. ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಮೇಲೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಮಹಿಳೆಯರಿಗಾಗಲಿ, ವೃದ್ಧರಿಗೆ, ಬಡ ರೇಖೆಗಳಿಗಿಂತ ಕೆಳಗಡೆ ಇರುವವರಿಗೆ ಹಾಗೂ ಮಕ್ಕಳಿಗೆ, ವಿದ್ಯಾರ್ಥಿಗಳಿಗೆ ಹೀಗೆ ಇನ್ನು ಅನೇಕ ರೀತಿಯಲ್ಲಿ ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಿದೆ. ಹಾಗೆಯೇ ನಿರುದ್ಯೋಗಿಗಳಿಗೂ ಕೂಡ ಒಂದು ಯೋಜನೆಯನ್ನು ಜಾರಿಗೊಳಿಸಿದೆ ಅದೇ “ಯುವ ನಿಧಿ” ಯೋಜನೆ(Yuva Nidhi Yojana). ಈ ಯೋಜನೆಯಲ್ಲಿ…

Read More

Yuva Nidhi Scheme: ಡಿಪ್ಲೋಮಾ ಹಾಗೂ ಪದವೀಧರರಿಗೆ ಸಿಹಿಸುದ್ದಿ; ಯುವನಿಧಿ ಜಾರಿ ಬಗ್ಗೆ ಸಿ.ಎಂ ಘೋಷಣೆ

Yuva Nidhi Scheme: ಡಿಪ್ಲೋಮಾ ಹಾಗೂ ಪದವಿಯನ್ನು ಮುಗಿಸಿದ್ದು, ಉದ್ಯೋಗ ಸಿಗದೇ ಮನೆಯಲ್ಲೇ ಇರುವ ಯುವಕ, ಯುವತಿಯರಿಗೆ ಸರ್ಕಾರದಿಂದ ಮಾಸಿಕ ಹಣ ನೀಡುವ ಬಗ್ಗೆ ಘೋಷಣೆಯಾಗಿದೆ. ಡಿಪ್ಲೋಮಾ ಪದವಿಯನ್ನು ಮುಗಿಸಿ ನಿರುದ್ಯೋಗಿಯಾಗಿದ್ದ ಗಂಡು ಮಕ್ಕಳು ಹಾಗೂ ಹೆಣ್ಣು ಮಕ್ಕಳಿಗೆ ಯುವನಿಧಿ ಯೋಜನೆಯನ್ನ ಡಿಸೆಂಬರ್ ನಲ್ಲಿ ಜಾರಿಗೊಳಿಸಲಾಗುವುದು ಎಂದು ಸಿದ್ದರಾಮಯ್ಯನವರು ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯನವರು, ವಿದ್ಯೆಯನ್ನ ಮುಗಿಸಿ ಆರು ತಿಂಗಳುಗಳ ಕಾಲ ಉದ್ಯೋಗ ಸಿಗದೆ ಮನೆಯಲ್ಲಿ ಕುಳಿತ ಗಂಡು ಹಾಗೂ ಹೆಣ್ಣು ಮಕ್ಕಳಿಗಾಗಿ ಮಾಸಿಕ ಭತ್ಯೆಯನ್ನ…

Read More

ಯುವನಿಧಿ ಯೋಜನೆ ಜಾರಿಗೆ ಅಧಿಕೃತ ಆದೇಶ- ರಾಜ್ಯ ಸರ್ಕಾರದಿಂದ ಸಿಗುವ ಯೋಜನೆಯ ಲಾಭಗಳೇನು ಗೊತ್ತಾ?

Yuva Nidhi: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಚುನಾವಣೆಗೂ ಮುನ್ನ ಕೊಟ್ಟ ಭರವಸೆಗಳನ್ನ ಒಂದೊಂದಾಗಿ ಜಾರಿಗೊಳಿಸಲು ಮುಂದಾಗಿದೆ. ಹೌದು ಕೊಟ್ಟಿರುವ ಐದು ಗ್ಯಾರಂಟಿಗಳ ಪೈಕಿ ಒಂದಾಗಿರುವ ಕರ್ನಾಟಕ ಯುವನಿಧಿ ಯೋಜನೆ ಅನುಷ್ಠಾನದ ಸಲುವಾಗಿ ಸರ್ಕಾರ ಆದೇಶ ಹೊರಡಿಸಿದೆ. ಅಧಿಕೃತವಾಗಿ ಸಿದ್ದು ಸರ್ಕಾರ ಯುವನಿಧಿ ಯೋಜನೆಯ ಚಾಲನೆಗೆ ಹಸಿರು ನಿಶಾನೆ ತೋರಿಸಿದ್ದು, ಯೋಜನೆಯ ಲಾಭವನ್ನ ಇದೀಗ ಅರ್ಹರು ಪಡೆಯಬಹುದಾಗಿದೆ. ಇನ್ನು ರಾಜ್ಯದಲ್ಲಿ 2022-23ನೇ ಸಾಲಿನಲ್ಲಿ ತೇರ್ಗಡೆಯಾದ ಪದವೀಧರ ನಿರುದ್ಯೋಗಿಗಳಿಗೆ ಮಾಸಿಕವಾಗಿ ಧನಸಹಾಯ ಮಾಡುವ ಉದ್ದೇಶದಿಂದ ನಿರುದ್ಯೋಗಿ ಭತ್ಯೆ ಎಂಬಂತೆ…

Read More