Yuva Nidhi Scheme

ಯುವನಿಧಿ ಹಣ ಬರಬೇಕು ಅಂದ್ರೆ ಪ್ರತಿ ತಿಂಗಳು ಸ್ವಯಂ ಘೋಷಿತ ನಿರುದ್ಯೋಗಿ ಪ್ರಮಾಣ ಪತ್ರ ನೀಡಲೇಬೇಕು

ಯುವನಿಧಿ ಯೋಜನೆಯು(Yuva Nidhi Scheme) ಕರ್ನಾಟಕ ರಾಜ್ಯ ಸರ್ಕಾರವು ನಿರುದ್ಯೋಗಿ ಯುವಕರಿಗೆ ಸಹಾಯಧನ ನೀಡುವ ಯೋಜನೆ ಆಗಿದೆ. ರಾಜ್ಯ ಸರ್ಕಾರದ ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾಗಿರುವ ಯುವನಿಧಿ ಯೋಜನೆಯ ಈಗಾಗಲೇ ಜಾರಿಯಲ್ಲಿ ಇದ್ದು. ಹಲವಾರು ಫಲಾನುಭವಿಗಳು ಈಗಾಗಲೇ ಯುವನಿಧಿ ಯೋಜನೆಯ ಹಣವನ್ನು ಪಡೆದಿದ್ದಾರೆ.. ಸ್ವಯಂ ಘೋಷಿತ ನಿರುದ್ಯೋಗಿ ಪ್ರಮಾಣ ಪತ್ರ ಏಕೆ ಸಲ್ಲಿಸಬೇಕು? ಸ್ವಯಂ ಘೋಷಿತ ನಿರುದ್ಯೋಗಿ ಪ್ರಮಾಣ ಪತ್ರ ಎಂದರೆ ಯುವನಿಧಿ ಯೋಜನೆಯಲ್ಲಿ(Yuva Nidhi Scheme) ಪದವಿ ಅಥವಾ ಡಿಪ್ಲೊಮಾ ಮುಗಿಸಿದ ಅಭ್ಯರ್ಥಿಗಳು ಎಲ್ಲಿಯೂ ಉದ್ಯೋಗ ದೊರಕದೆ…

Read More
Yuva nidhi Scheme eligible

ಯುವನಿಧಿ ಯೋಜನೆಯ ರಿಜೆಕ್ಟ್ ಅಪ್ಲಿಕೇಶನ್ ಎಷ್ಟು? ಯಾರಿಗೆಲ್ಲಾ ಹಣ ಬರುತ್ತದೆ ತಿಳಿಯಿರಿ

ಕಾಂಗ್ರೆಸ್ ಸರಕಾರ ಅಧಿಕಾರ ಬರುವ ಮುಂಚೆ 5 ಯೋಜನೆಗಳನ್ನು ಜಾರಿ ಮಾಡುವುದಾಗಿ ಭರವಸೆ ನೀಡಿತ್ತು . ಅದರಂತೆಯೇ ಈಗ ಅನ್ನಭಾಗ್ಯ , ಗೃಹಲಕ್ಷ್ಮಿ ,ಹಾಗೂ ಮಹಿಳೆಯರು ಉಚಿತ ಬಸ್ ಪ್ರಯಾಣ ಈಗಾಗಲೇ ಜಾರಿಯಲ್ಲಿ ಇದೆ. ಈಗ ಯುವನಿಧಿ ಯೋಜನೆಗೆ ಅಪ್ಲೈ ಮಾಡಲು ಸೂಚಿಸಿದೆ. ಏನಿದು ಯುವನಿಧಿ ಯೋಜನೆ?:  ನಿರುದ್ಯೋಗದ ಸಮಸ್ಯೆಯಿಂದ ಬಳಲುತ್ತಿರುವ ಯುವಜನರಿಗೆ ಉದ್ಯೋಗ ಸಿಗುವಲ್ಲಿಯವರೆಗೆ ಅವರ ವಿದ್ಯಾರ್ಹತೆಯ ಮೇಲೆ ಅವರಿಗೆ ಸರಕಾರ ಪ್ರತಿ ತಿಂಗಳು ಹಣವನ್ನು ನೀಡುತ್ತದೆ. ಡಿಪ್ಲೊಮಾ ಓದಿದವರಿಗೆ 1500 ರೂಪಾಯಿ ಹಾಗೂ ಡಿಗ್ರಿ…

Read More
Yuva Nidhi Scheme

Yuva Nidhi Scheme: ಇಂದಿನಿಂದ ಪ್ರಾರಂಭವಾದ ಯುವನಿಧಿ ಯೋಜನೆಗೆ ಅರ್ಜಿಯನ್ನು ಸಲ್ಲಿಸುವುದು ಹೇಗೆ?

Yuva Nidhi Scheme: ಕರ್ನಾಟಕ ರಾಜ್ಯ ಸರ್ಕಾರ ಇಂದು ಯುವನಿಧಿ ಯೋಜನೆಯನ್ನು ಪ್ರಾರಂಭಿಸಿದೆ. ಇದು ಅವರ ದೊಡ್ಡ ಖಾತರಿ ಯೋಜನೆಗಳಲ್ಲಿ ಒಂದಾಗಿದೆ. ಈ ಯೋಜನೆಯು ಯುವಕರಿಗಾಗಿ ಮತ್ತು ಉದ್ಯೋಗವಿಲ್ಲದ ಯುವತಿಯರಿಗೆ ಇದು ಹಣವನ್ನು ನೀಡುತ್ತದೆ. ನೀವು ಈಗ ಈ ಯೋಜನೆಗೆ ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಬಹುದು. ಇಂದು (ಡಿಸೆಂಬರ್ 26) ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಯುವ ನಿಧಿ ಯೋಜನೆ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಲಿದ್ದಾರೆ….

Read More