Yuva Nidhi Scheme

ಪ್ರತಿ ತಿಂಗಳ ಯುವನಿಧಿ ಹಣ ಪಡೆಯಲು ಈ ಕೆಲಸ ಕಡ್ಡಾಯವಾಗಿ ಮಾಡಬೇಕು.

ರಾಜ್ಯ ಸರ್ಕಾರವು ಗ್ಯಾರೆಂಟಿ ಯೋಜನೆಗಳನ್ನು ಜನರಿಗೆ ನೀಡುತ್ತಿದೆ. ಈಗಾಗಲೇ ನಿರುದ್ಯೋಗಿಗಳಿಗೆ ಧನ ಸಹಾಯ ನೀಡುವ ಯುವನಿಧಿ ಯೋಜನೆಯು(Yuva Nidhi Scheme) ಅನುಷ್ಠಾನಕ್ಕೆ ಬಂದಿದೆ. ಯುವನಿಧಿ ಯೋಜನೆಯ ನಿಯಮದ ಪ್ರಕಾರ ಪ್ರತಿ ತಿಂಗಳು ನಿರುದ್ಯೋಗಿಗಳು ತಾವು ಯಾವುದೇ ಕೆಲಸ ಮಾಡುತ್ತಿಲ್ಲ ಅಥವಾ ಉನ್ನತ ಶಿಕ್ಷಣಕ್ಕೆ ಜಾಯಿನ್ ಆಗಿಲ್ಲ ಎಂಬ ಮಾಹಿತಿಯ ಪತ್ರವನ್ನು ಆನ್ಲೈನ್ ಮೂಲಕ ನೀಡಬೇಕು. ಅದರ ವಿಷಯವಾಗಿ ಈಗ ಕರ್ನಾಟಕ ರಾಜ್ಯ ಸರ್ಕಾರವು ಮತ್ತೆ ಅಧಿಸೂಚನೆ ಹೊರಡಿಸಿದೆ. ರಾಜ್ಯ ಸರ್ಕಾರದ ಅಧಿಸೂಚನೆ ಏನು?: ಈಗಾಗಲೇ ಸೇವಾಸಿಂಧು ಪೋರ್ಟಲ್‌…

Read More
Yuva Nidhi Scheme

ಯುವನಿಧಿ ಯೋಜನೆಯ ಬಗ್ಗೆ ಮಹತ್ವದ ಮಾಹಿತಿ ಇಲ್ಲಿದೆ ನೋಡಿ.

ಐದು ಖಾತರಿ ಯೋಜನೆಗಳ ಉಪಸ್ಥಿತಿಯು ಕರ್ನಾಟಕದಲ್ಲಿ ಅಧಿಕಾರವನ್ನು ಭದ್ರಪಡಿಸಿಕೊಳ್ಳುವಲ್ಲಿ ಕಾಂಗ್ರೆಸ್ ಪಕ್ಷದ ಯಶಸ್ಸಿಗೆ ಗಣನೀಯ ಕೊಡುಗೆ ನೀಡಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ವಾಕ್ಸಮರ ಏರ್ಪಟ್ಟಿದೆ. ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದ ಖಾತರಿ ಯೋಜನೆಗಳನ್ನು ಪ್ರಸ್ತುತ ಬಿಜೆಪಿಯು ನಿರಂತರ ಟೀಕೆ ಮತ್ತು ದಾಳಿಯ ಸಾಧನವಾಗಿ ಬಳಸಿಕೊಳ್ಳುತ್ತಿದೆ. ಸದ್ಯ ಲೋಕಸಭೆ ಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸ್ ಸರ್ಕಾರದ 5ನೇ ಗ್ಯಾರಂಟಿ ‘ಯುವನಿಧಿ’ಗೆ ಸಂಬಂಧಿಸಿದಂತೆ ಹೊಸ ವಿವರಗಳು ಹೊರಬಿದ್ದಿವೆ. ಆರಂಭದಲ್ಲಿ ಕರ್ನಾಟಕದಲ್ಲಿಯೇ ಇದ್ದ ಬಿಜೆಪಿ-ಕಾಂಗ್ರೆಸ್ ನಡುವಿನ ಸಂಘರ್ಷ ಇದೀಗ ರಾಷ್ಟ್ರೀಯ ಮಟ್ಟಕ್ಕೆ ಏರಿದೆ….

Read More
Yuva Nidhi Scheme

ಯುವನಿಧಿ ಹಣ ಬರಬೇಕು ಅಂದ್ರೆ ಪ್ರತಿ ತಿಂಗಳು ಸ್ವಯಂ ಘೋಷಿತ ನಿರುದ್ಯೋಗಿ ಪ್ರಮಾಣ ಪತ್ರ ನೀಡಲೇಬೇಕು

ಯುವನಿಧಿ ಯೋಜನೆಯು(Yuva Nidhi Scheme) ಕರ್ನಾಟಕ ರಾಜ್ಯ ಸರ್ಕಾರವು ನಿರುದ್ಯೋಗಿ ಯುವಕರಿಗೆ ಸಹಾಯಧನ ನೀಡುವ ಯೋಜನೆ ಆಗಿದೆ. ರಾಜ್ಯ ಸರ್ಕಾರದ ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾಗಿರುವ ಯುವನಿಧಿ ಯೋಜನೆಯ ಈಗಾಗಲೇ ಜಾರಿಯಲ್ಲಿ ಇದ್ದು. ಹಲವಾರು ಫಲಾನುಭವಿಗಳು ಈಗಾಗಲೇ ಯುವನಿಧಿ ಯೋಜನೆಯ ಹಣವನ್ನು ಪಡೆದಿದ್ದಾರೆ.. ಸ್ವಯಂ ಘೋಷಿತ ನಿರುದ್ಯೋಗಿ ಪ್ರಮಾಣ ಪತ್ರ ಏಕೆ ಸಲ್ಲಿಸಬೇಕು? ಸ್ವಯಂ ಘೋಷಿತ ನಿರುದ್ಯೋಗಿ ಪ್ರಮಾಣ ಪತ್ರ ಎಂದರೆ ಯುವನಿಧಿ ಯೋಜನೆಯಲ್ಲಿ(Yuva Nidhi Scheme) ಪದವಿ ಅಥವಾ ಡಿಪ್ಲೊಮಾ ಮುಗಿಸಿದ ಅಭ್ಯರ್ಥಿಗಳು ಎಲ್ಲಿಯೂ ಉದ್ಯೋಗ ದೊರಕದೆ…

Read More