Yuva nidhi Scheme eligible

ಯುವನಿಧಿ ಯೋಜನೆಯ ರಿಜೆಕ್ಟ್ ಅಪ್ಲಿಕೇಶನ್ ಎಷ್ಟು? ಯಾರಿಗೆಲ್ಲಾ ಹಣ ಬರುತ್ತದೆ ತಿಳಿಯಿರಿ

ಕಾಂಗ್ರೆಸ್ ಸರಕಾರ ಅಧಿಕಾರ ಬರುವ ಮುಂಚೆ 5 ಯೋಜನೆಗಳನ್ನು ಜಾರಿ ಮಾಡುವುದಾಗಿ ಭರವಸೆ ನೀಡಿತ್ತು . ಅದರಂತೆಯೇ ಈಗ ಅನ್ನಭಾಗ್ಯ , ಗೃಹಲಕ್ಷ್ಮಿ ,ಹಾಗೂ ಮಹಿಳೆಯರು ಉಚಿತ ಬಸ್ ಪ್ರಯಾಣ ಈಗಾಗಲೇ ಜಾರಿಯಲ್ಲಿ ಇದೆ. ಈಗ ಯುವನಿಧಿ ಯೋಜನೆಗೆ ಅಪ್ಲೈ ಮಾಡಲು ಸೂಚಿಸಿದೆ. ಏನಿದು ಯುವನಿಧಿ ಯೋಜನೆ?:  ನಿರುದ್ಯೋಗದ ಸಮಸ್ಯೆಯಿಂದ ಬಳಲುತ್ತಿರುವ ಯುವಜನರಿಗೆ ಉದ್ಯೋಗ ಸಿಗುವಲ್ಲಿಯವರೆಗೆ ಅವರ ವಿದ್ಯಾರ್ಹತೆಯ ಮೇಲೆ ಅವರಿಗೆ ಸರಕಾರ ಪ್ರತಿ ತಿಂಗಳು ಹಣವನ್ನು ನೀಡುತ್ತದೆ. ಡಿಪ್ಲೊಮಾ ಓದಿದವರಿಗೆ 1500 ರೂಪಾಯಿ ಹಾಗೂ ಡಿಗ್ರಿ…

Read More
Yuva Nidhi Yojana

ಇಂಥವರಿಗೆ ಸಿಗಲ್ಲ ಯುವನಿಧಿ ಯೋಜನೆಯ ಹಣ; ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಇದನ್ನ ಗಮನಿಸಿ

ರಾಜ್ಯ ಕಾಂಗ್ರೆಸ್ ಸರ್ಕಾರದ ಐದನೇ ಗ್ಯಾರಂಟಿ ಯುವನಿಧಿ ಯೋಜನೆಗೆ(Yuva Nidhi Yojana) ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ ನೀಡಿದ್ರು. ಇನ್ನು ಜನವರಿ 12ರಂದು ಸ್ವಾಮಿ ವಿವೇಕಾನಂದ ಜಯಂತಿಯಂದು ಫಲಾನುಭವಿಗಳಿಗೆ ಡಿಬಿಟಿ ಮೂಲಕ ಹಣ ಜಮಾವಣೆ ಮಾಡಲಾಗುತ್ತದೆ. ಹೌದು ಶಿವಮೊಗ್ಗದಲ್ಲಿ ನಡೆಯುವ ಬೃಹತ್ ಕಾರ್ಯಕ್ರಮದಲ್ಲಿ ಯುವನಿಧಿ ಯೋಜನೆಯ ಹಣ ವರ್ಗಾವಣೆಗೆ ಚಾಲನೆ ಸಿಗಲಿದೆ. ಇನ್ನು ಮುಖ್ಯವಾಗಿ ಕಾಂಗ್ರೆಸ್ ಸರ್ಕಾರ ಘೋಷಿಸಿದ್ದ 5 ಗ್ಯಾರಂಟಿಗಳಲ್ಲಿ ಇದೂ ಒಂದಾಗಿದ್ದು, ರಾಜ್ಯದ ಪದವೀಧರರಿಗೆ ಮಾಸಿಕ 3 ಸಾವಿರ ರೂಪಾಯಿ…

Read More
apply for Yuvanidhi Yojana

ಡಿಸೆಂಬರ್ 26ರಿಂದ ಯುವ ನಿಧಿ ಯೋಜನೆಗೆ ನೋಂದಣಿ ಆರಂಭ; ಅರ್ಜಿ ಹಾಕಲು ಯಾರು ಅರ್ಹರು ಹಾಗೂ ಅನರ್ಹರು ಯಾರು? ಸಂಪೂರ್ಣ ಮಾಹಿತಿ

ರಾಜ್ಯ ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿಗಳಲ್ಲಿ ಕೊನೆಯ ಗ್ಯಾರಂಟಿಯಾದ ಯುವ ನಿಧಿಗೆ ಚಾಲನೆ ನೀಡಲು ಮುಹೂರ್ತ ಫಿಕ್ಸ್‌ ಆಗಿದೆ. ಹೌದು ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಐದನೇ ಗ್ಯಾರಂಟಿ ಯೋಜನೆ ಯುವ ನಿಧಿಗೆ ನೋಂದಣಿ ಪ್ರಕ್ರಿಯೆ ಡಿಸೆಂಬರ್‌ 26 ರಿಂದ ಶುರುವಾಗಲಿದೆ. ರಾಜ್ಯ ಸರಕಾರದ ಯುವನಿಧಿ ಯೋಜನೆಯ ಮೂಲಕ ನಿರುದ್ಯೋಗ ಭತ್ಯೆ ಪಡೆಯಲು ಅರ್ಜಿ ಸಲ್ಲಿಸುವವರು ಕನಿಷ್ಠ ಆರು ವರ್ಷ ಕರ್ನಾಟಕದಲ್ಲಿ ವಾಸವಾಗಿದ್ದು, ರಾಜ್ಯದಲ್ಲಿ ಪದವಿ, ಡಿಪ್ಲೊಮಾ ವ್ಯಾಸಂಗ ಮಾಡಿರಬೇಕು. ಇನ್ನು ಡಿಸೆಂಬರ್ 26 ರಂದು ವಿಧಾನಸೌಧದಲ್ಲಿ…

Read More
Yuva Nidhi Yojana

ಡಿಸೆಂಬರ್ 26 ರ ಬೆಳ್ಳಗೆ 11:30ರಿಂದ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ; ಜನವರಿ 12ನೇ ತಾರೀಕು ಹಣ ಜಮಾ

Yuva Nidhi Yojana: ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ನೀಡಿದ ಭರವಸೆಗಳಲ್ಲಿ ಯುವನಿಧಿ ಯೋಜನೆಯೂ ಒಂದು. ಈ ಯೋಜನೆಯು ಪದವೀಧರರು ಮತ್ತು ಡಿಪ್ಲೋಮಾ ಹೊಂದಿರುವವರಿಗೆ ನಿರುದ್ಯೋಗ ಪ್ರಯೋಜನಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ. ಆಸಕ್ತಿಯುಳ್ಳ ಯಾರಾದರೂ ಸೇವಾ ಸಿಂಧು ವೆಬ್‌ಸೈಟ್‌ನಲ್ಲಿ ಸೈನ್ ಅಪ್ ಮಾಡಬಹುದು. ಈ ಯೋಜನೆಯೆಲ್ಲಿ ಉದ್ಯೋಗವಿಲ್ಲದ ವಿದ್ಯಾವಂತ ಯುವಕರಿಗೆ ಸರ್ಕಾರ ಹಣ ನೀಡುತ್ತದೆ. ಕರ್ನಾಟಕ ಯುವ ನಿಧಿ ಯೋಜನೆಯ ಬಗ್ಗೆ ಎಲ್ಲಾ ಪ್ರಮುಖ ವಿಷಯವನ್ನು ತಿಳಿದುಕೊಳ್ಳಲು ಪೂರ್ತಿ ಲೇಖನವನ್ನು ಓದಿ. ಡಿಸೆಂಬರ್ 26 ನೇ ತಾರೀಕು ಬೆಳಿಗ್ಗೆ…

Read More

ಡಿಪ್ಲೋಮಾ ಹಾಗೂ ಪದವೀಧರರಿಗೆ ಸಿಹಿ ಸುದ್ದಿ ಯುವನಿಧಿ ಯೋಜನೆ ಜಾರಿಗೆ ಮೂಹೂರ್ತ ಫಿಕ್ಸ್

ಭಾರತದಲ್ಲಿ ನಿರುದ್ಯೋಗದ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಶಿಕ್ಷಣ ಮುಗಿಸಿಯೂ ಕೂಡ ಮನೆಯಲ್ಲೇ ಇರುವಂತಹ ಪರಿಸ್ಥಿತಿ ಎದುರಾಗುತ್ತಿದೆ. ಕೆಲಸಕ್ಕಾಗಿ ಹುಡುಕಾಟ ಜಾಸ್ತಿಯಾಗಿದೆ. ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಮೇಲೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಮಹಿಳೆಯರಿಗಾಗಲಿ, ವೃದ್ಧರಿಗೆ, ಬಡ ರೇಖೆಗಳಿಗಿಂತ ಕೆಳಗಡೆ ಇರುವವರಿಗೆ ಹಾಗೂ ಮಕ್ಕಳಿಗೆ, ವಿದ್ಯಾರ್ಥಿಗಳಿಗೆ ಹೀಗೆ ಇನ್ನು ಅನೇಕ ರೀತಿಯಲ್ಲಿ ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಿದೆ. ಹಾಗೆಯೇ ನಿರುದ್ಯೋಗಿಗಳಿಗೂ ಕೂಡ ಒಂದು ಯೋಜನೆಯನ್ನು ಜಾರಿಗೊಳಿಸಿದೆ ಅದೇ “ಯುವ ನಿಧಿ” ಯೋಜನೆ(Yuva Nidhi Yojana). ಈ ಯೋಜನೆಯಲ್ಲಿ…

Read More