apply for Yuvanidhi Yojana

ಡಿಸೆಂಬರ್ 26ರಿಂದ ಯುವ ನಿಧಿ ಯೋಜನೆಗೆ ನೋಂದಣಿ ಆರಂಭ; ಅರ್ಜಿ ಹಾಕಲು ಯಾರು ಅರ್ಹರು ಹಾಗೂ ಅನರ್ಹರು ಯಾರು? ಸಂಪೂರ್ಣ ಮಾಹಿತಿ

ರಾಜ್ಯ ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿಗಳಲ್ಲಿ ಕೊನೆಯ ಗ್ಯಾರಂಟಿಯಾದ ಯುವ ನಿಧಿಗೆ ಚಾಲನೆ ನೀಡಲು ಮುಹೂರ್ತ ಫಿಕ್ಸ್‌ ಆಗಿದೆ. ಹೌದು ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಐದನೇ ಗ್ಯಾರಂಟಿ ಯೋಜನೆ ಯುವ ನಿಧಿಗೆ ನೋಂದಣಿ ಪ್ರಕ್ರಿಯೆ ಡಿಸೆಂಬರ್‌ 26 ರಿಂದ ಶುರುವಾಗಲಿದೆ. ರಾಜ್ಯ ಸರಕಾರದ ಯುವನಿಧಿ ಯೋಜನೆಯ ಮೂಲಕ ನಿರುದ್ಯೋಗ ಭತ್ಯೆ ಪಡೆಯಲು ಅರ್ಜಿ ಸಲ್ಲಿಸುವವರು ಕನಿಷ್ಠ ಆರು ವರ್ಷ ಕರ್ನಾಟಕದಲ್ಲಿ ವಾಸವಾಗಿದ್ದು, ರಾಜ್ಯದಲ್ಲಿ ಪದವಿ, ಡಿಪ್ಲೊಮಾ ವ್ಯಾಸಂಗ ಮಾಡಿರಬೇಕು. ಇನ್ನು ಡಿಸೆಂಬರ್ 26 ರಂದು ವಿಧಾನಸೌಧದಲ್ಲಿ…

Read More
Yuva Nidhi Yojana

ಡಿಸೆಂಬರ್ 26 ರ ಬೆಳ್ಳಗೆ 11:30ರಿಂದ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ; ಜನವರಿ 12ನೇ ತಾರೀಕು ಹಣ ಜಮಾ

Yuva Nidhi Yojana: ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ನೀಡಿದ ಭರವಸೆಗಳಲ್ಲಿ ಯುವನಿಧಿ ಯೋಜನೆಯೂ ಒಂದು. ಈ ಯೋಜನೆಯು ಪದವೀಧರರು ಮತ್ತು ಡಿಪ್ಲೋಮಾ ಹೊಂದಿರುವವರಿಗೆ ನಿರುದ್ಯೋಗ ಪ್ರಯೋಜನಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ. ಆಸಕ್ತಿಯುಳ್ಳ ಯಾರಾದರೂ ಸೇವಾ ಸಿಂಧು ವೆಬ್‌ಸೈಟ್‌ನಲ್ಲಿ ಸೈನ್ ಅಪ್ ಮಾಡಬಹುದು. ಈ ಯೋಜನೆಯೆಲ್ಲಿ ಉದ್ಯೋಗವಿಲ್ಲದ ವಿದ್ಯಾವಂತ ಯುವಕರಿಗೆ ಸರ್ಕಾರ ಹಣ ನೀಡುತ್ತದೆ. ಕರ್ನಾಟಕ ಯುವ ನಿಧಿ ಯೋಜನೆಯ ಬಗ್ಗೆ ಎಲ್ಲಾ ಪ್ರಮುಖ ವಿಷಯವನ್ನು ತಿಳಿದುಕೊಳ್ಳಲು ಪೂರ್ತಿ ಲೇಖನವನ್ನು ಓದಿ. ಡಿಸೆಂಬರ್ 26 ನೇ ತಾರೀಕು ಬೆಳಿಗ್ಗೆ…

Read More