Today Vegetable Rate: ಇಂದು ರಾಜ್ಯದಲ್ಲಿ ತರಕಾರಿಗಳ ದರ ಎಷ್ಟಾಗಿದೆ ನೋಡಿ? ಸ್ಪಲ್ಪ ಇಳಿಕೆ ಕಂಡ ತರಕಾರಿ ರೇಟ್

Today Vegetable Rate: ಒಂದು ತಿಂಗಳ ಹಿಂದೆ ಒಂದು ಕೆಜಿಗೆ 200 ರೂಪಾಯಿ ಆಗಿದ್ದ ಟಮೊಟೊ ದರ ಸ್ಪಲ್ಪ ಸ್ಪಲ್ಪ ಇಳಿಕೆ ಕಾಣುತ್ತ ಇಂದು ರಿಟೇಲ್ ದರದಲ್ಲಿ 53 ರೂಪಾಯಿಗೆ ಬಂದು ನಿಂತಿದೆ. ಇಂದು ಕರ್ನಾಟಕದ ಮಾರುಕಟ್ಟೆಗಳಲ್ಲಿ ತರಕಾರಿಗಳ ದರ ಎಷ್ಟಿದೆ ನೋಡೋಣ ಬನ್ನಿ, ಮುಂದೆ ಓದಿ.. ಇಂದಿನ ತರಕಾರಿ ದರ ತರಕಾರಿ ಹೋಲ್ ಸೇಲ್ ದರ/1 ಕೆ.ಜಿ ರಿಟೇಲ್ ದರ/1 ಕೆ.ಜಿ ಈರುಳ್ಳಿ ₹ 30 ₹ 35 ಟೊಮೆಟೊ ₹ 46 ₹ 53…

Read More

Chandan Gowda Engagement: ಕನ್ನಡದ ಖ್ಯಾತ ಕಿರುತೆರೆ ನಟಿಯೊಂದಿಗೆ ಯೂಟ್ಯೂಬರ್ ಚಂದನ್ ಗೌಡ ಎಂಗೇಜ್ಮೆಂಟ್..

Chandan Gowda Engagement: ನಿಮ್ಮೆಲ್ಲರಿಗೂ ಗೊತ್ತಿರುವಂತೆ ಈ ಬಾರಿಯ ರಾಜ್ಯ ವಿಧಾನಸಭಾ ಚನಾವಣೆಯಲ್ಲಿ ಕೇವಲ 28 ವರ್ಷಕ್ಕೆ ಯೂಟ್ಯೂಬರ್ ಒಬ್ಬ ಸ್ಪರ್ಧಿಸಿ ಚುನಾವಣೆಯಲ್ಲಿ ಸೋತರು ಜನರ ಮನಸ್ಸು ಗೆಲ್ಲುವಲ್ಲಿ ಯಶಸ್ವಿಯಾದ್ರೂ. ಹೌದು ಕೆ. ಆರ್ ಪೇಟೆ ವಿಧಾನಸಭಾ ವಿಚಾರವಾಗಿ ಸಾಕಷ್ಟು ಕುತೂಹಲವಿತ್ತು. ಹೌದು 28ವರ್ಷದ ಯೂಟ್ಯೂಬರ್ ಚಂದನ್, ಕೆ. ಆರ್ ಪೇಟೆ ಕ್ಷೇತ್ರ ದಿಂದ ಯಾವುದೇ ಬ್ಯಾಗ್ರೌಂಡ್ ಇಲ್ಲದೆ ಚುನಾವಣೆಗೆ ಸ್ಪರ್ಧಿಸಿದ್ದರ ಜೊತೆಗೆ ಅಗ್ರಿಮೆಂಟ್ ಕೊಟ್ಟು ಮತ ಕೇಳುವ ಮೂಲಕ ಇಡಿ ಕರ್ನಾಟಕದ ಜನರ ಗಮನ ಸೆಳೆದಿದ್ರು….

Read More
Drone Prathap Electric Scooter

ಮಾತು ಕೊಟ್ಟಂತೆ ಬಿಗ್ ಬಾಸ್ ನಲ್ಲಿ ಬಹುಮಾನವಾಗಿ ನೀಡಿದ ಎಲೆಕ್ಟ್ರಿಕ್ ಬೈಕ್ ಬಡ ಯುವಕನಿಗೆ ನೀಡಿದ ಡ್ರೋನ್ ಪ್ರತಾಪ್

ಬಿಗ್ ಬಾಸ್ ಬಹುದೊಡ್ಡ ರಿಯಾಲಿಟಿ ಶೋ. ಲಕ್ಷಾಂತರ ಮಂದಿ ಬಿಗ್ ಬಾಸ್ ಶೋ ಫಾಲೋ ಮಾಡುತ್ತಾರೆ. ತಮ್ಮ ನೆಚ್ಚಿನ ಆಟಗಾರನಿಗೆ ಹೆಚ್ಚಿನ ಸಂಖ್ಯೆಯ ವೋಟ್ ಮಾಡಿ ಗೆಲ್ಲಿಸುತ್ತಾರೆ. ಬಿಗ್ ಬಾಸ್ ಆರಂಭ ಆಗುವ ಮೊದಲೇ ಯಾರು ಯಾರು ಸ್ಪರ್ಧಿಗಳು ಎಂಬ ಚರ್ಚೆ ಎಲ್ಲೆಡೆ ಕೇಳಿ ಬರುತ್ತದೆ. ಇನ್ನು ಬಿಗ್ ಬಾಸ್ ಶುರುವಾದ ಮೇಲೆ ದಿನವೂ ಪ್ರತಿಯೊಬ್ಬ ಸ್ಪರ್ಧಿಯ ಮೇಲೆ ಆರೋಪ ಪ್ರತ್ಯಾರೋಪಗಳು ನೆಚ್ಚಿನ ಸ್ಪರ್ಧಿಯ ಬಗ್ಗೆ ಮೆಚ್ಚುಗೆಯ ಮಾತುಗಳು ಸಾಮಾನ್ಯವಾಗಿ ಇರುತ್ತದೆ. ಹಾಗೆಯೇ ಬಿಗ್ ಬಾಸ್ ಶೋ…

Read More
Gold Price Today

Gold Rate: ದೀಢಿರ್ ಚಿನ್ನದ ಬೆಲೆಯಲ್ಲಿ 3,500 ರೂಪಾಯಿ ಏರಿಕೆ! ಇಂದಿನ ಚಿನ್ನ ಮತ್ತು ಬೆಳ್ಳಿಯ ದರ.

Gold Rate: ಇಂದು ಚಿನ್ನದ ಬೆಲೆಯಲ್ಲಿ ಏರಿಕೆ ಕಂಡಿದ್ದು ಚಿನ್ನ ಖರೀದಿ ಮಾಡುವವರಿಗೆ ಇದು ಸ್ವಲ್ಪ ಬೇಸರದ ಸುದ್ದಿಯಾಗಿದೆ. ಚಿನ್ನದ ಬೆಲೆಯಲ್ಲಿ 100 ಗ್ರಾಂ 3,500 ರೂಪಾಯಿ ಏರಿಕೆ ಕಂಡಿದೆ, ಬೆಳ್ಳಿಯ ಬೆಲೆಯಲ್ಲಿ ಕೆಜಿಗೆ 1,500 ರೂಪಾಯಿ ಏರಿಕೆಯಾಗಿದೆ. ಇನ್ನು ಚಿನ್ನ ಮತ್ತು ಬೆಳ್ಳಿಯ ದರಗಳು ಪ್ರತಿದಿನ ಬದಲಾವಣೆ ಆಗುವುದು ಸಾಮಾನ್ಯ ಹಾಗಾಗಿ ಖರೀದಿ ಮಾಡುವ ಮುನ್ನ ಒಮ್ಮೆ ಬೆಲೆ ಪರಿಶೀಲನೆ ಮಾಡುವುದು ಉತ್ತಮ. ಇಂದು ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ…

Read More
Gruha Jyothi Scheme

ಗೃಹ ಜ್ಯೋತಿ ಯೋಜನೆಯ ಈ ಹೊಸ ಬದಲಾವಣೆಯನ್ನು ತಿಳಿಯಲೇಬೇಕು..

ಗೃಹ ಜ್ಯೋತಿ ಯೋಜನೆಯಲ್ಲಿ ಈಗಾಗಲೇ ರಾಜ್ಯದ ಹಲವಾರು ಮನೆಗಳಿಗೆ ಉಚಿತವಾಗಿ ವಿದ್ಯುತ್ ನೀಡುತ್ತಿದೆ. ಕಳೆದ ಜೂನ್ ಇಂದ ಆರಂಭವಾದ ಈ ಯೋಜನೆಯಲ್ಲಿ ಲಕ್ಷಾಂತರ ಜನ ಈ ಯೋಜನೆಯ ಫಲಾನುಭವಿಗಳು ಆಗಿದ್ದಾರೆ. ಸಿಎಂ ಸಿದ್ಧರಾಮಯ್ಯ ಅವರು ಈ ಯೋಜನೆಯಲ್ಲಿ ಕೆಲವು ಬದಲಾವಣೆ ಮಾಡಬೇಕು ಎಂದು ಸಚಿವರ ಸಚಿವರ ಸಭೆಯಲ್ಲಿ ನಿರ್ಧರಿಸಿದ್ದಾರೆ. ಈ ಹೊಸ ಬದಲಾವಣೆ ಏನು ಎಂಬುದನ್ನು ಈಗಲೇ ತಿಳಿಯಿರಿ. ಏನಿದು ಹೊಸ ಬದಲಾವಣೆ?: ಗೃಹ ಜ್ಯೋತಿ ಯೋಜನೆಯನ್ನು ಈಗಾಗಲೇ ರಾಜ್ಯದಲ್ಲಿ ಬಿಡುಗಡೆ ಆಗಿ 6 ತಿಂಗಳು ಕಳೆದಿದೆ….

Read More
Gruhalakshmi camp

ಇಂದಿನಿಂದ ನಿಮ್ಮ ಗ್ರಾಮದಲ್ಲಿ ಗೃಹಲಕ್ಷ್ಮಿ ಶಿಬಿರ; ಸ್ಥಳದಲ್ಲೇ ಸಿಗುತ್ತದೆ ಸಮಸ್ಯೆಗಳಿಗೆ ಪರಿಹಾರ, ಏನೆಲ್ಲಾ ದಾಖಲೆಗಳನ್ನು ತರಬೇಕು

ಹೆಚ್ಚಿನ ಸಂಖ್ಯೆಯ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯಲ್ಲಿ ಭಾಗವಹಿಸಲು ಅರ್ಹರಾಗಿದ್ದರೂ ಸಹ ಲಕ್ಷಾಂತರ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯಿಂದ ನೀಡಲಾಗುವ ಪ್ರಯೋಜನಗಳನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ಜತೆಗೆ, ಯೋಜನೆಗೆ ಅರ್ಜಿ ಸಲ್ಲಿಸಿದ್ದರೂ, ವ್ಯವಸ್ಥೆಯಲ್ಲಿನ ಸಮಸ್ಯೆಗಳಿಂದಾಗಿ ಅವರ ಖಾತೆಗೆ ಮಾಸಿಕ ಎರಡು ಸಾವಿರ ರೂಪಾಯಿ ಪಾವತಿಯಾಗಲಿಲ್ಲ. ಗೃಹಲಕ್ಷ್ಮಿ ಯೋಜನೆಯಲ್ಲಿ ಉಂಟಾಗಿರುವ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಿ ತಕ್ಷಣವೇ ಜನರಿಗೆ ಸಹಾಯ ಮಾಡಲು ಸರ್ಕಾರವು ಅಸಾಧಾರಣ ಸಭೆಯನ್ನು ಯೋಜಿಸುತ್ತಿದೆ. ಡಿಸೆಂಬರ್ 27 ರಂದು ಆರಂಭವಾಗಿ ಡಿಸೆಂಬರ್ 29 ರಂದು ಮುಕ್ತಾಯಗೊಳ್ಳುವ ಮೂರು ದಿನಗಳ ಕಾಲ ರಾಜ್ಯಾದ್ಯಂತ…

Read More

ಉತ್ತಮ ನೋಟ ಹಾಗೂ ಹಲವು ವೈಶಿಷ್ಟ್ಯಗಳಿಂದ ಕೂಡಿದ 221 ಕಿಲೋ ಮೀಟರ್ Range ನೀಡುವ ಆರ್ಕ್ಸಾ ಮಾಂಟೀಸ್ ಕಂಪನಿಯ ಹೊಸ ಎಲೆಕ್ಟ್ರಿಕ್ ಬೈಕ್ ಮಾರುಕಟ್ಟೆಗೆ ಬರಲಿದೆ.

Orxa Mantis Electric Bike: ORXA ಮಾಂಟಿಸ್ ಎಲೆಕ್ಟ್ರಿಕ್ ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಹೊಸದಾಗಿ ಲಭ್ಯವಿದೆ. ಇದರ ಆದಾಯವಾದ ನಂತರ ಬೆಂಗಳೂರಿನಲ್ಲಿ ಇದರ ಕೇಂದ್ರವನ್ನು ಸ್ಥಾಪಿಸಲಾಗಿದೆ ಮತ್ತು ಮುಂದೆ ಇತರ ನಗರಗಳಿಗೆ ವಿಸ್ತರಿಸಲು ಯೋಜನೆಯನ್ನು ಹೊಂದಿದೆ. ORXA MANTIS ಎಲೆಕ್ಟ್ರಿಕ್ ಬೈಕ್ ಉತ್ತಮವಾಗಿದ್ದು, ಇದರಲ್ಲಿ ನೀವು ಅತ್ಯುತ್ತಮ ವಿನ್ಯಾಸ ಮತ್ತು ಸುಂದರ ವೈಶಿಷ್ಟ್ಯಗಳನ್ನು ನೋಡಬಹುದು. ಭಾರತದಲ್ಲಿ ಆರ್ಕ್ಸಾ ಮಾಂಟಿಸ್ ಎಲೆಕ್ಟ್ರಿಕ್ ಬೈಕ್ ನ ಬೆಲೆ ಚಾರ್ಜಿಂಗ್ ಸ್ಟೇಷನ್‌ಗಳ ಮೂಲಕ ಸೇವೆ ಒದಗಿಸುತ್ತದೆ. ಬೆಂಗಳೂರಿನಲ್ಲಿ ಮಾತ್ರ ಅದನ್ನು 3.60…

Read More
Cucumber benifits for Health

ಬೇಸಿಗೆಯ ಸೂಪರ್ ಫುಡ್ ಎಂದೇ ಕರೆಸಿಕೊಳ್ಳುವ ಇದೊಂದು ತರಕಾರಿ ಅನ್ನು ತಿನ್ನಿ! ಹಲವಾರು ಆರೋಗ್ಯಕರ ಲಾಭವನ್ನು ಪಡೆಯಿರಿ

ಅನೇಕ ಜನರು ಬೇಸಿಗೆಯಲ್ಲಿ ಆರೋಗ್ಯಕರವಾಗಿ ಉಳಿಯಲು ತಮ್ಮ ದೈನಂದಿನ ದಿನಚರಿಗಳನ್ನು ಬದಲಾಯಿಸುತ್ತಾರೆ. ಇತ್ತೀಚಿನ ದಿನಗಳಲ್ಲಿ ಜನರ ಆಹಾರ ಮತ್ತು ಡ್ರೆಸ್ಸಿಂಗ್ ಪದ್ಧತಿ ಬಹಳಷ್ಟು ಬದಲಾಗಿದೆ. ಬಿಸಿಲಿನ ವಾತಾವರಣ ಮತ್ತು ಬಿಸಿಲನ್ನು ತಪ್ಪಿಸಲು ಬಹಳಷ್ಟು ಜನರು ವಿವಿಧ ತರಹದ ಡೆಸರ್ಟ್ ಮಾಡಿ ತಿನ್ನುತ್ತಾರೆ. ಸೌತೆಕಾಯಿಗಳು ನಿಜವಾಗಿಯೂ ಬಹುಮುಖ ಮತ್ತು ಸಲಾಡ್‌ಗಳಲ್ಲಿ ವ್ಯಾಪಕವಾಗಿ ಬಳಸಲ್ಪಡುತ್ತವೆ. ಇದು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ. ಅಷ್ಟೇ ಅಲ್ಲದೆ, ದೇಹವನ್ನು ತಂಪಾಗಿಸುತ್ತದೆ ಮತ್ತು ಜೀರ್ಣಕ್ರಿಯೆಯನ್ನು ಹೆಚ್ಚಿಸುತ್ತದೆ. ಇದು ಆರೋಗ್ಯ ಪ್ರಜ್ಞೆಯ ವ್ಯಕ್ತಿಗಳಲ್ಲಿ ಅಚ್ಚುಮೆಚ್ಚಿನದಾಗಿದೆ, ಇದು…

Read More

ಮೋದಿ ಪ್ರಧಾನಿ ಆಗೋದು ಸಾಧ್ಯವಿಲ್ಲ.!? ಯಶ್ವಂತ ಗುರೂಜಿಗಳು ನುಡಿದಿದ್ದರೆ ಸ್ಪೋಟಕ ರಾಜಕೀಯ ಭವಿಷ್ಯ.!

ರಾಜ್ಯ ರಾಜಕಾರಣದಲ್ಲಿ ಇದೀಗ ಬದಲಾವಣೆಯ ಪರ್ವ ಆರಂಭವಾಗಿದೆ. ಜನ ಬದಲಾವಣೆ ಬಯಸಿ ಇದೀಗ ಅಧಿಕಾರದ ಚುಕ್ಕಾಣಿಯನ್ನ ಕಾಂಗ್ರೆಸ್ ಗೆ ನೀಡಿದ್ದಾರೆ. ಅದ್ರಂತೆ ದೇಶದ ರಾಜಕೀಯ ಭವಿಷ್ಯದಲ್ಲೂ ಕೂಡ ಸಾಕಷ್ಟು ಬದಲಾವಣೆಯಗಾಲಿದೆ. ಜನ ಇದೀಗ ದೇಶದ ರಾಜಕಾರಣದಲ್ಲೂ ಕೂಡ ಅಧಿಕಾರ ಹಸ್ತಾಂತರ ಪರ್ವ ಆರಂಭವಾಗಿಲಿದೆ ಅನ್ನೋ ಮಾತುಗಳು ಶುರುವಾಗಿದೆ. ಹೌದು ಮುಂದಿನ ಬಾರಿ ದೇಶದ ಚುಕ್ಕಾಣಿ ಮಹಿಳೆಯ ಕೈಗೆ ಹೋಗಲಿದೆ. ಮಹಿಳೆ ದೇಶವನ್ನು ಆಳ್ತಾಳೆ. ಮಾರ್ಚ್‌ ತಿಂಗಳ ಬಳಿಕ ಇದು ಶತಃಸಿದ್ಧ ಎಂದು ಕಾಲಜ್ಞಾನಿ ಡಾ ಯಶವಂತ ಗುರೂಜಿ…

Read More
Loan Up to 5 Lakh Without Interest

ಮಹಿಳೆಯರಿಗೆ ಲಖ್ಪತಿ ದೀದಿ ಯೋಜನೆಯಲ್ಲಿ 5 ಲಕ್ಷ ರೂಪಾಯಿಯ ವರೆಗೆ ಬಡ್ಡಿರಹಿತ ಸಾಲ ಸಿಗುತ್ತದೆ.

ಮಹಿಳೆಯರು ಆರ್ಥಿಕವಾಗಿ ಸ್ವತಂತ್ರರಾಗಿ ಬದುಕಬೇಕು ಎಂದು ಈಗಾಗಲೇ ಕೇಂದ್ರ ಮತ್ತು ರಾಜ್ಯ ಸರಕಾರವು ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಈಗ ರಾಜ್ಯ ಮತ್ತು ಕೇಂದ್ರ ಸರಕಾರಗಳು ಸೇರಿ ಲಖ್ಪತಿ ದೀದಿ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀವು ತಿಳಿಯಬಹುದು. ಏನಿದು ಲಖ್ಪತಿ ದೀದಿ ಯೋಜನೆ?: ಈ ಯೋಜನೆಯು ಮಹಿಳೆಯರಿಗೆ ಕೌಶಲ್ಯ ತರಬೇತಿ ನೀಡುವ ಯೋಜನೆ ಆಗಿದ್ದು ಈ ಯೋಜನೆಯಲ್ಲಿ ಮಹಿಳೆಯರ ಉದ್ಯಮ್ಯಕ್ಕೆ 1 ಲಕ್ಷ…

Read More